ಮೈತ್ರಿ ಸರ್ಕಾರ ಪತನಗೊಂಡಿದ್ದು ಅಪ್ಪ ಮಕ್ಕಳಿಂದಲೇ ! ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದೇಕೆ ಗೊತ್ತಾ ?

Date:

ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂಬ ಕಾರಣಕ್ಕೆ   ಹೈಕಮಾಂಡ್ ನಿರ್ಧಾರದಂತೆ ನಾವು 80 ಶಾಸಕರಿದ್ದರೂ ಸಹ 37 ಶಾಸಕರಿರುವ ಜೆಡಿಎಸ್ ಗೆ ಬೆಂಬಲ ಕೊಡೋಣ ಎಂದು ಹೇಳಿದಾಗ ಮರು ಮಾತನಾಡದೇ ಒಪ್ಪಿಕೊಂಡಿದ್ದೆವು ಆದರೆ ಅದರ ಎಲ್ಲ ಶಾಸಕರು, ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಎಂದರು. ಇದಕ್ಕೆಲ್ಲ ಕಾರಣ ಜೆಡಿಎಸ್ ನ ದೇವೇಗೌಡರು ಕುಮಾರಸ್ವಾಮಿ ಹಾಗೂ ರೇವಣ್ಣ ಎಂದು ನೇರ ಆರೋಪ ಮಾಡಿದ್ದಾರೆ .

ನಾನು ಯಾವತ್ತೂ ರಾಜಕೀಯವನ್ನು ದುರುಪಯೋಗಪಡಿಸಿಕೊಂಡಿಲ್ಲ ದೇವೇಗೌಡರು ಅವರ ಪಕ್ಷ ಹಾಗೂ ಸರಕಾರವನ್ನು ಉಳಿಸಿಕೊಳ್ಳುವಲ್ಲಿ ನಿಪುಣರು ನಾವು ಐದಾರು ಸಮನ್ವಯ ಸಮಿತಿ ಸಭೆಗಳನ್ನು ಮಾಡಿದ್ದೇವು. ಆದರೆ ಅದರಲ್ಲಿ ಕೈಗೊಂಡ ನಿರ್ಧಾರಗಳನ್ನು ಕುಮಾರಸ್ವಾಮಿ ಜಾರಿಗೊಳಿಸಿಲ್ಲ. ಸಮನ್ವಯ ಸಮಿತಿ ನಿರ್ಧಾರ ಜಾರಿಗೊಳಿಸದೇ ಇದ್ದದ್ದು ಅವರ ತಪ್ಪು . ಇದೆಲ್ಲದರಿಂದ ಮೈತ್ರಿ ಸರ್ಕಾರ ಪತನಗೊಂಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ .

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...