ಮೈದಾನದಲ್ಲೆ ಪ್ರಾಣ ಬಿಟ್ಟ ಮುಂಬೈ ಯುವ ಕ್ರಿಕೆಟಿಗ..!!

Date:

ಮೈದಾನದಲ್ಲೆ ಪ್ರಾಣ ಬಿಟ್ಟ ಮುಂಬೈ ಕ್ರಿಕೆಟಿಗ..!!

ವೈಭವ್ ಕೇಸರ್ಕರ್ (24) ಎಂಬ ಯುವ ಕ್ರಿಕೆಟಿಗ ಇಂದು ಕ್ರಿಕೆಟ್ ಆಡುತ್ತಿರುವ ಸಂದರ್ಭದಲ್ಲಿಯೇ ಹೃದಯಾಘಾತದಿಂದ ಮೈದಾನದಲ್ಲೇ ಸಾವನಪ್ಪಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ

24 ವರ್ಷದ ವೈಭವ್ ಗೆ ಬ್ಯಾಟಿಂಗ್ ಮಾಡುವ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡಿದೆ.. ಆದರೆ ಇದನ್ನ‌ ಲೆಕ್ಕಿಸದೆ ವೈಭವ್ ಉತ್ತಮ ಬ್ಯಾಟಿಂಗ್ ನಡೆಸಿದ್ದಾರೆ.. ಆನಂತರ ಫಿಲ್ಡಿಂಗ್ ಮಾಡಲು ಮುಂದಾದ ಈ ಯುವ ಕ್ರಿಕೆಟಿಗನಿಗೆ ಹೃದಯಾಘಾತ ಸಂಭವಿಸಿ ಫಿಲ್ಡ್ ನಲ್ಲಿ ಕುಸಿದು ಬಿದ್ದಿದ್ದಾರೆ.. ಟೆನಿಸ್ ಬಾಲ್ ಟೂರ್ನಮೆಂಟ್ ನಲ್ಲಿ ಭಾಗವಿಸಿದ್ದ ಈತ ಮುಂದಿನ ದಿನಗಳನ್ನ ಟೀಮ್ ಇಂಡಿಯಾಗೆ ಸೇರುವ ಕನಸು ಕಂಡಿದ್ದರು ಎನ್ನಲಾಗಿದೆ.. ತಕ್ಷಣವೇ ಈತನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ.. ಅಷ್ಟರಲ್ಲಾಗಲೇ ವೈಭವ್ ಅಸುನೀಗಿದ್ದಾರೆ

 

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...