ಮೈಸೂರಿಗೆ ಸಿಎಂ ಎಂಟ್ರಿ: ಮುಖಂಡರ ಜೊತೆ ಹೈವೊಲ್ಟೇಜ್ ಮೀಟಿಂಗ್

Date:

ಮೈಸೂರು: ಸಿಎಂ ಸಿದ್ದರಾಮಯ್ಯ ಇಂದಿನಿಂದ 4 ದಿನಗಳ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಹೌದು ಕಡೆಗಳಿಗೆಯಲ್ಲಿ ತಂತ್ರ ಮಾಡಿದರೆ ಲಾಭ ಇಲ್ಲ. ಅದಕ್ಕೆ ಈಗಲೇ ಯುದ್ಧ ತಂತ್ರ ರೂಪಿಸಬೇಕು ಬರುತ್ತೇನೆ ಎಂದು ಆಪ್ತರಿಗೆ ಸಂದೇಶ ಕಳುಹಿಸಿದ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಸರಣಿ ಸಭೆ ನಡೆಸಲಿದ್ದಾರೆ. ಮೈಸೂರು ಮಹಾರಾಜ ಯದುವೀರ್‌ ವಿರುದ್ಧ ರಣತಂತ್ರ ಹೂಡುವುದರ ಜೊತೆ ಚಾಮರಾಜನಗರ ಭಿನ್ನಾಭಿಪ್ರಾಯ ಸರಿಪಡಿಸುವ ಹೊಣೆಯೂ ಸಿಎಂ ಹೆಗಲಿಗಿದೆ.
ಜಾತಿ ಸಮೀಕರಣದಲ್ಲಿ ನಾಯಕರನ್ನು ಕರೆದು ಮಾತನಾಡುವುದು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡುವುದು, ಗೊಂದಲ ಅಸಮಧಾನವಿದ್ದರೆ ಆ ನಾಯಕರನ್ನು ಕರೆದು ಮಾತನಾಡುವುದು. ಹೀಗೆ ಮೈಸೂರು ಲೋಕಸಭೆ ಹಾಗೂ ಚಾಮರಾಜನಗರ ಲೋಕಸಭೆ ಎರಡೂ ಕ್ಷೇತ್ರದ ಚುನಾವಣಾ ರಣತಂತ್ರ ಹೆಣೆಯಲು ಸ್ವತ: ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...