ಮೈಸೂರಿನ ರಾಜವಂಶಸ್ಥರನ್ನು ಭೇಟಿ ಮಾಡಿದ್ರು ಸುಮಲತಾ ಅಂಬರೀಶ್ !? ಯಾಕೆ ಗೊತ್ತಾ ?

Date:

ರಾಜವಂಶಸ್ಥ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಮಾಡಿದ ಸುಮಲತಾ ಅವರು ಅವರೊಡನೆ‌ ಸರ್ಚೆ ನೆಡೆಸಿದ್ರು ಹಾಗು ಅವರು ಸಂಸದರಾದ ನಂತರ ಮೊದಲ ಬಾರಿ ಅರಮನೆಗೆ ಬೇಟಿ ನಿಡಿದ್ರು

ದಿವಂಗತ ಅಂಬರೀಶ್ ಅವರು ಅರಮನೆಯೊಂದಿಗೆ ಉತ್ತಮ ಸಂಬಂಧ  ಹೊಂದಿದ್ರು ಚುನಾವಣೆ ಸಂದರ್ಭದಲ್ಲಿ ಕೆಲಸ ಕಾರ್ಯಗಳಲ್ಲಿ ನಿರತವಾಗಿದ್ದ ಕಾರಣ ರಾಜವಂಶಸ್ಥರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ.

ಈಗ ಭೇಟಿಯಾಗಿದ್ದೇನೆ ಇದರಲ್ಲಿ ರಾಜಕೀಯ ವಿಚಾರಗಳು ಇಲ್ಲ. ಇದೊಂದು ಸೌಹಾರ್ಧ ಭೇಟಿ ಎಂದು ಸುಮಲತಾ ಅಂಬರೀಶ್ ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋಗಳನ್ನು ಹಾಳಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...