“ಮೊದಲು ಆ ಗುರುವಿಗೆ ಟೋಪಿ ಹಾಕಿ ಈಗ ಮತ್ತೆ ನಮ್ಮ ಗುರು ಎನ್ನುತ್ತಿದ್ದಾರೆ”

Date:

ಉಪ ಚುನಾವಣೆ ಆದ ಬಳಿಕ ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದು ರೀತಿ ಕುಗ್ಗಿದ ರೀತಿ ಆಗಿದ್ದು ಅದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಕೂಡ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು ಆಗ ಅವರನ್ನು ನೋಡಲು ಅನರ್ಹರೆಂದು ಹೇಳಿಕೊಂಡು ಬಿಜೆಪಿಗೆ ಸೇರಿದಂತಹ ಶಾಸಕರುಗಳು ಮತ್ತೆ ತಮ್ಮ ಪಕ್ಷದ ಹಿರಿಯರು ಹಾಗೂ ತಮ್ಮ ಗುರುಗಳು ಎಂ ಅವರಿಗೆ ಆರೋಗ್ಯ ಸರಿ ಇಲ್ಲ ಎಂಬ ಕಾರಣಕ್ಕೆ ಅವರನ್ನು ನೋಡಲು ಬಂದಿದ್ದರೂ ಈ ವಿಚಾರದ ಬಗ್ಗೆ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ  ಪಕ್ಷ ಬಿಟ್ಟು ಹೋದವರು ಇವಾಗ ಸಿದ್ದರಾಮಯ್ಯ ಅವರನ್ನು ಮಾತನಾಡಿಸುವ ನೆಪದಲ್ಲಿ ನಮ್ಮ ಗುರು ಎಂದು ಹೇಳುತ್ತಿದ್ದಾರೆ. ಮೊದಲು ಆ ಗುರುವಿಗೆ ಟೋಪಿ ಹಾಕಿ ಈಗ ಮತ್ತೆ ನಮ್ಮ ಗುರು ಎನ್ನುತ್ತಿದ್ದಾರೆ ಎಂದು ಪಕ್ಷ ಬಿಟ್ಟು ಹೋದ ಶಾಸಕರಿಗೆ ಟೀಕೆ ಮಾಡಿದ್ದಾರೆ .

ತಮ್ಮ ತಮ್ಮ ಪಕ್ಷಗಳಿಗೆ ರಾಜೀನಾಮೆ ನೀಡಿದಾಗ ಆಯಾಯ ಪಕ್ಷದ ಮುಖಂಡರು ಕರೆದರೂ ಮಾತುಕತೆಗೆ ಬಂದಿರಲಿಲ್ಲ ಅನರ್ಹ ಶಾಸಕರು. ಆದರೆ ಇದೀಗ ಸಿದ್ದರಾಮಯ್ಯ ಆಸ್ಪತ್ರೆಗೆ ಸೇರಿದ್ದರು ಎಂಬ ಕಾರಣಕ್ಕೆ ಮಾತನಾಡಿಸಲು ನಾ ಮುಂದು ತಾ ಮುಂದು ಎಂದು ಹೋಗುತ್ತಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ ಎನ್ನಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...