ಮೊದಲ ದಿನವೇ ಯುವರತ್ನನಿಗೆ ಪೈರಸಿ ಕಾಟ

Date:

ಇಂದು ವಿಶ್ವದಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಿರುವ ಯುವರತ್ನ ಚಿತ್ರ ಎಲ್ಲೆಡೆ ಉತ್ತಮ ಪ್ರಶಂಸೆಯನ್ನು ಪಡೆದುಕೊಳ್ಳುತ್ತಿದೆ. ಬಿಡುಗಡೆಗೂ ಮುನ್ನ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದ್ದ ಯುವರತ್ನ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಬರುತ್ತಿದ್ದು ಯುವರತ್ನ ಚಿತ್ರದ ಗೆದ್ದು ಬೀಗಿದೆ.

 

ರಾಜಕುಮಾರದಂತಹ ಮತ್ತೊಂದು ಫ್ಯಾಮಿಲಿ ಎಂಟರ್ ಟೈನರ್ ಚಿತ್ರವನ್ನು ಪುನೀತ್ ಮತ್ತು ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನೀಡಿದೆ. ಇಷ್ಟೆಲ್ಲ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ ಯುವರತ್ನ ಚಿತ್ರಕ್ಕೆ ಇದೀಗ ಕಂಟಕ ಎದುರಾಗಿದ್ದು ಬಿಡುಗಡೆಯಾದ ಹತ್ತು ಗಂಟೆಗಳ ಒಳಗೆ ಮೊಬೈಲ್ ಗಳಲ್ಲಿ ಯುವರತ್ನ ಚಿತ್ರ ಹರಿದಾಡುತ್ತಿದೆ.

 

 

ಟೆಲಿಗ್ರಾಂ ಚಾನೆಲ್ಗಳಲ್ಲಿ ಕಿಡಿಗೇಡಿಗಳು ಯುವರತ್ನ ಚಿತ್ರವನ್ನು ಅಪ್ಲೋಡ್ ಮಾಡಿದ್ದು ಪೈರಸಿ ಮಾಡಿದ್ದಾರೆ. ಅಪ್ಪು ಅಭಿಮಾನಿಗಳು ಪೈರೇಟ್ ಆಗಿರುವ ಲಿಂಕ್ ಗಳನ್ನು ಡಿಸೇಬಲ್ ಮಾಡಿಸುತ್ತಿದ್ದು ಸಾಕಷ್ಟು ಪೈರಸಿ ಲಿಂಕ್ ಗಳನ್ನು ಈಗಾಗಲೇ ಡಿಲೀಟ್ ಮಾಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ಸಿಟಿ ಮಂದಿ ವಾಪಸ್: ಮೆಜೆಸ್ಟಿಕ್ ಮೆಟ್ರೋ...