ಮೊದಲ ದಿನವೇ ಯುವರತ್ನನಿಗೆ ಪೈರಸಿ ಕಾಟ

Date:

ಇಂದು ವಿಶ್ವದಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಿರುವ ಯುವರತ್ನ ಚಿತ್ರ ಎಲ್ಲೆಡೆ ಉತ್ತಮ ಪ್ರಶಂಸೆಯನ್ನು ಪಡೆದುಕೊಳ್ಳುತ್ತಿದೆ. ಬಿಡುಗಡೆಗೂ ಮುನ್ನ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದ್ದ ಯುವರತ್ನ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಬರುತ್ತಿದ್ದು ಯುವರತ್ನ ಚಿತ್ರದ ಗೆದ್ದು ಬೀಗಿದೆ.

 

ರಾಜಕುಮಾರದಂತಹ ಮತ್ತೊಂದು ಫ್ಯಾಮಿಲಿ ಎಂಟರ್ ಟೈನರ್ ಚಿತ್ರವನ್ನು ಪುನೀತ್ ಮತ್ತು ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನೀಡಿದೆ. ಇಷ್ಟೆಲ್ಲ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ ಯುವರತ್ನ ಚಿತ್ರಕ್ಕೆ ಇದೀಗ ಕಂಟಕ ಎದುರಾಗಿದ್ದು ಬಿಡುಗಡೆಯಾದ ಹತ್ತು ಗಂಟೆಗಳ ಒಳಗೆ ಮೊಬೈಲ್ ಗಳಲ್ಲಿ ಯುವರತ್ನ ಚಿತ್ರ ಹರಿದಾಡುತ್ತಿದೆ.

 

 

ಟೆಲಿಗ್ರಾಂ ಚಾನೆಲ್ಗಳಲ್ಲಿ ಕಿಡಿಗೇಡಿಗಳು ಯುವರತ್ನ ಚಿತ್ರವನ್ನು ಅಪ್ಲೋಡ್ ಮಾಡಿದ್ದು ಪೈರಸಿ ಮಾಡಿದ್ದಾರೆ. ಅಪ್ಪು ಅಭಿಮಾನಿಗಳು ಪೈರೇಟ್ ಆಗಿರುವ ಲಿಂಕ್ ಗಳನ್ನು ಡಿಸೇಬಲ್ ಮಾಡಿಸುತ್ತಿದ್ದು ಸಾಕಷ್ಟು ಪೈರಸಿ ಲಿಂಕ್ ಗಳನ್ನು ಈಗಾಗಲೇ ಡಿಲೀಟ್ ಮಾಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...