ಮೊಬೈಲ್ ಫೋನ್ ಸಂಪರ್ಕ ಪಡೆಯಲು ‘ಆಧಾರ್’ ಕಡ್ಡಾಯ.? 1 ಕೋಟಿ ರೂ.ದಂಡ !

Date:

ಈ ಹಿಂದೆ ಕೇಂದ್ರ ಸರ್ಕಾರ, ಬ್ಯಾಂಕ್ ಖಾತೆ ತೆರೆಯಲು, ಮೊಬೈಲ್ ಫೋನ್ ಸಂಪರ್ಕ ಪಡೆಯಲು ಸೇರಿದಂತೆ ವಿವಿಧ ಸೌಲಭ್ಯಗಳಿಗೆ ಆಧಾರ್ ಕಡ್ಡಾಯಗೊಳಿಸಿತ್ತು. ಆದರೆ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಕೆಲವೊಂದು ಸೇವೆಗಳಿಗೆ ಆಧಾರ್ ನಿಂದ ವಿನಾಯಿತಿ ನೀಡಲಾಗಿತ್ತು.

ಆದರೆ ಇದೀಗ ಆಧಾರ್ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಇದನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ಸಿದ್ಧತೆ ನಡೆಸಲಾಗಿದೆ. ಇದು ಸಂಸತ್ನಲ್ಲಿ ಅಂಗೀಕಾರಗೊಂಡರೆ ಬ್ಯಾಂಕ್ ಖಾತೆ ತೆರೆಯಲು ಹಾಗೂ ಮೊಬೈಲ್ ಸಂಪರ್ಕ ಪಡೆದುಕೊಳ್ಳಲು ಆಧಾರ್ ಗುರುತಿನ ಚೀಟಿ ಸಲ್ಲಿಸುವುದು ಕಡ್ಡಾಯವಾಗಲಿದೆ.

ಇದರ ಜೊತೆಗೆ ಆಧಾರ್ ಮಾಹಿತಿಗಳನ್ನು ಬಹಿರಂಗಗೊಳಿಸುವ ಮೂಲಕ ವ್ಯಕ್ತಿಯ ಖಾಸಗಿತನಕ್ಕೆ ಧಕ್ಕೆ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸುವ ಅವಕಾಶವನ್ನು ಮಸೂದೆಯಲ್ಲಿ ಸೇರ್ಪಡೆ ಮಾಡಲಾಗಿದ್ದು, ನಿಬಂಧನೆಗಳನ್ನು ಉಲ್ಲಂಘಿಸುವವರಿಗೆ 1 ಕೋಟಿ ರೂ.ದಂಡ ವಿಧಿಸಲಾಗುತ್ತದೆ.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....