ಮೋದಿಯನ್ನು ಗುಂಡಿಟ್ಟು ಸಾಯಿಸಿ ಎಂದ ಬೇಳೂರು ಗೋಪಾಲಕೃಷ್ಣ ಹೇಳಿಕೆ ವೈರಲ್!

Date:

ಪ್ರಧಾನಿ ನರೇಂದ್ರ ಮೋದಿಯನ್ನು ಗುಂಡಿಟ್ಟು ಸಾಯಿಸಿ ಎಂದು ಮಾಜಿ ಶಾಸಕ, ಕಾಂಗ್ರೆಸ್​ ಮುಖಂಡ ಬೇಳೂರು ಗೋಪಾಲಕೃಷ್ಣ ಒಂದು ತಿಂಗಳ ಹಿಂದೆ ನೀಡಿದ್ದ ಹೇಳಿಕೆ ಈಗ ವೈರಲ್ ಆಗುತ್ತಿದೆ.
ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಬೇಳೂರು ಗೋಪಾಲಕೃಷ್ಣ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಸಾಯಿಸಿ, ಈ ದೇಶದಲ್ಲಿ ಬೇರೆ ಯಾರನ್ನೂ ಸಾಯಿಸಲು ಹೋಗಬೇಡಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಅವರ ಆ ಹೇಳಿಕೆ ಇಂದು ಮುನ್ನಲೆಗೆ ಬಂದಿದೆ. ದೃಶ್ಯ ಮಾಧ್ಯಮಗಳಲ್ಲಿ ಸುದ್ದಿ ಹೈಪ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬೇಳೂರು ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಹೇಳಿದ್ದಾರೆ. ತಾನು ಹಾಗೆ ಹೇಳಿಲ್ಲ.ಮಹಾತ್ಮಗಾಂಧೀಜಿ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಕ್ಕೆ, ಅವಮಾನಿಸಿದ್ದಕ್ಕೆ ನಾನು ಆ ಹೇಳಿಕೆ ನೀಡಿದ್ದೇನೆ. ಒಂದು ವೇಳೆ ನಾನು ಹಾಗೆ ಹೇಳಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...