ಮೋದಿ ಹಾಗೂ ಅಮಿತ್ ಶಾ ಅವರ ಕೊಡುಗೆ ಶೂನ್ಯ

Date:

ವಿಜಯಪುರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿರುವ ರಾಮಲಿಂಗಾರೆಡ್ಡಿ ಅವರು, ಯಾವುದೇ ಸಮಯದಲ್ಲಿ ಚುನಾವಣೆ ಬರಬಹುದು. ಚುನಾವಣೆ ಬಗ್ಗೆ ತಯಾರಿ ನಡೆಸಬೇಕು  ಹಾಗು ಬಿಜೆಪಿ ಅಧಿಕಾರ‌ಕಳೆದು ಕೊಳ್ಳುತ್ತೆ ಎಂಬ ರೀತಿಯಲ್ಲಿ ಹೇಳಿದ್ದಾರೆ.

ಇನ್ನು ಮೋದಿ ಹಾಗೂ ಅಮಿತ್ ಶಾ ಅವರ ಕೊಡುಗೆ ಶೂನ್ಯ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. 2 ಕೋಟಿ ಉದ್ಯೋಗ ಸೃಷ್ಟಿಯ ಬಗ್ಗೆ ಹೇಳಿದ್ದರು. ಆದರೆ ಅದ್ಯಾವುದು ಆಗಿಲ್ಲ ಎಲ್ಲವೂ ಶೂನ್ಯ ಎಂದು ಕಿಡಿ ಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ!

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ! ತುಮಕೂರು: ಗಂಡ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನವದೆಹಲಿ: ಧಾರವಾಡ...

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್! ಬೆಂಗಳೂರು: ಡಿಜಿ...

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...