“ಯಡಿಯೂರಪ್ಪನವರನ್ನು ಮುಸ್ಲಿಮರು ನಂಬಬಾರದು “

Date:

ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಮಾತನಾಡಿದ  ಮಾಜಿ ಸಚಿವ ಜಮೀರ್ ಅಹಮದ್  ಅವರು, ಯಡಿಯೂರಪ್ಪ ಜಾತ್ಯತೀತವಾಗಿರಲು ಸಾಧ್ಯವಿಲ್ಲ. ಅವರನ್ನು ಮುಸ್ಲಿಮ್ ಸಮುದಾಯ ನಂಬಬಾರದು ಎಂದು ಹೇಳಿದ್ದು ಈ ವಿಡಿಯೋ ವೈರಲ್ ಆಗಿದೆ.

ಕಳೆದ ತಿಂಗಳು ಮುಧೋಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಮೀರ್ ಅಹಮ್ಮದ್, ಯಡಿಯೂರಪ್ಪ ಹಿಂದೂ ಪರವಿಲ್ಲ, ಮುಸ್ಲಿಮರ ಪರವೂ ಇಲ್ಲ. ಯಡಿಯೂರಪ್ಪನವರಿಗೆ ಇರುವುದು ಕೇವಲ ಅಧಿಕಾರದ ಆಸೆ. ಯಡಿಯೂರಪ್ಪನವರನ್ನು ಮುಸ್ಲಿಮರು ನಂಬಬಾರದು ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...