“ಯಡಿಯೂರಪ್ಪನವರನ್ನು ಮುಸ್ಲಿಮರು ನಂಬಬಾರದು “

Date:

ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಮಾತನಾಡಿದ  ಮಾಜಿ ಸಚಿವ ಜಮೀರ್ ಅಹಮದ್  ಅವರು, ಯಡಿಯೂರಪ್ಪ ಜಾತ್ಯತೀತವಾಗಿರಲು ಸಾಧ್ಯವಿಲ್ಲ. ಅವರನ್ನು ಮುಸ್ಲಿಮ್ ಸಮುದಾಯ ನಂಬಬಾರದು ಎಂದು ಹೇಳಿದ್ದು ಈ ವಿಡಿಯೋ ವೈರಲ್ ಆಗಿದೆ.

ಕಳೆದ ತಿಂಗಳು ಮುಧೋಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಮೀರ್ ಅಹಮ್ಮದ್, ಯಡಿಯೂರಪ್ಪ ಹಿಂದೂ ಪರವಿಲ್ಲ, ಮುಸ್ಲಿಮರ ಪರವೂ ಇಲ್ಲ. ಯಡಿಯೂರಪ್ಪನವರಿಗೆ ಇರುವುದು ಕೇವಲ ಅಧಿಕಾರದ ಆಸೆ. ಯಡಿಯೂರಪ್ಪನವರನ್ನು ಮುಸ್ಲಿಮರು ನಂಬಬಾರದು ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...