“ಯಡಿಯೂರಪ್ಪನವರನ್ನು ಮುಸ್ಲಿಮರು ನಂಬಬಾರದು “

Date:

ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ಮಾತನಾಡಿದ  ಮಾಜಿ ಸಚಿವ ಜಮೀರ್ ಅಹಮದ್  ಅವರು, ಯಡಿಯೂರಪ್ಪ ಜಾತ್ಯತೀತವಾಗಿರಲು ಸಾಧ್ಯವಿಲ್ಲ. ಅವರನ್ನು ಮುಸ್ಲಿಮ್ ಸಮುದಾಯ ನಂಬಬಾರದು ಎಂದು ಹೇಳಿದ್ದು ಈ ವಿಡಿಯೋ ವೈರಲ್ ಆಗಿದೆ.

ಕಳೆದ ತಿಂಗಳು ಮುಧೋಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಮೀರ್ ಅಹಮ್ಮದ್, ಯಡಿಯೂರಪ್ಪ ಹಿಂದೂ ಪರವಿಲ್ಲ, ಮುಸ್ಲಿಮರ ಪರವೂ ಇಲ್ಲ. ಯಡಿಯೂರಪ್ಪನವರಿಗೆ ಇರುವುದು ಕೇವಲ ಅಧಿಕಾರದ ಆಸೆ. ಯಡಿಯೂರಪ್ಪನವರನ್ನು ಮುಸ್ಲಿಮರು ನಂಬಬಾರದು ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು–ಕರಾವಳಿ–ಗೋವಾ ನಡುವೆ ವಂದೇ ಭಾರತ್‌ ರೈಲು ಸೇವೆಗೆ ಹೆಚ್‌.ಡಿ. ಕುಮಾರಸ್ವಾಮಿ ಮನವಿ

ಬೆಂಗಳೂರು–ಕರಾವಳಿ–ಗೋವಾ ನಡುವೆ ವಂದೇ ಭಾರತ್‌ ರೈಲು ಸೇವೆಗೆ ಹೆಚ್‌.ಡಿ. ಕುಮಾರಸ್ವಾಮಿ ಮನವಿ ನವದೆಹಲಿ:...

ಬ್ರೆಡ್ ಒಳಗೆ ಕೊಕೇನ್ ಸಾಗಾಟ: ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್

ಬ್ರೆಡ್ ಒಳಗೆ ಕೊಕೇನ್ ಸಾಗಾಟ: ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್ ಬೆಂಗಳೂರು: ತಿನ್ನುವ...

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಪಂದ್ಯಕ್ಕೆ ನಿರಾಕರಣೆ

Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಪಂದ್ಯಕ್ಕೆ ನಿರಾಕರಣೆ ಬೆಂಗಳೂರು: ವಿಜಯ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ; ಬೆಂಗಳೂರಿನ AQI ಆತಂಕಕಾರಿ ಮಟ್ಟಕ್ಕೆ ಕುಸಿತ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟ; ಬೆಂಗಳೂರಿನ AQI ಆತಂಕಕಾರಿ...