ಯಡಿಯೂರಪ್ಪ ಅವರನ್ನು ಅವರ ಪಕ್ಷದವರೆ ಮುಗಿಸ್ತಾರೆ 23 ರ ವರೆಗೂ ವೇಯ್ಟ್ ಮಾಡಿ ನೋಡಿ..!?

Date:

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ತಮ್ಮ ಚುನಾವಣಾ ಅನುಭವವನ್ನು ಹಂಚಿಕೊಂಡಿದ್ದಾರೆ ಮಧು ಬಂಗಾರಪ್ಪ.


ಬಿಜೆಪಿ ವಿರುದ್ದ ಕಿಡಿಕಾರುತ್ತಾ ಮಾತನಾಡಿದ ಅವರು ಬಿ ವೈ ರಾಘವೇಂದ್ರ ವಿರುದ್ಧ ಗೆಲುವು ಖಚಿತ ಎಂದು ಹೇಳಿದ್ದಾರೆ.
ಯಡಿಯೂರಪ್ಪನವರನ್ನು ಅವರದೇ ಪಕ್ಷದ ಮುಖಂಡರು ಸೋಲಿಸುತ್ತಾರೆ ನಾವೇನೂ ಅದಕ್ಕೆ ವಿಶೇಷ ಪರಿಶ್ರಮ ಪಡಬೇಕಾಗಿಲ್ಲ ಎಂದು ಹೇಳಿದ್ದಾರೆ.


ವೈಯಕ್ತಿಕ ವಿಚಾರಗಳನ್ನು ಎಳೆದುತಂದ ಬಿಜೆಪಿ ಮುಖಂಡರನ್ನು ಸುಮ್ಮನೆ ಬಿಡುವುದಿಲ್ಲ ಮೇ 23 ನಂತರ ಬಹಳಷ್ಟು ಮಾತನಾಡುವುದಿದೆ ಆದರೆ ಚುನಾವಣಾ ಫಲಿತಾಂಶ ಬರಲಿ ಎಂದು ಕಾಯುತ್ತಿದ್ದೇನೆ ಎಂದು ಹೇಳಿದ ಅವರು..

ಈ ಚುನಾವಣೆಯಲ್ಲಿ ಬಿಜೆಪಿಯ ಮುಖಂಡರೇ ನನಗೆ ಸಹಾಯ ಮಾಡಿದ್ದಾರೆ ಎಂಬ ಹೊಸ ಬಾಂಬ್ ಒಂದನ್ನ ಸಿಡಿಸಿದ್ದಾರೆ, BJP ಮುಖಂಡರು ನನ್ನನ್ನು ಗೆಲ್ಲಿಸಲು ಸಹಾಯ ಮಾಡಿದ್ದಾರೆ..! ಮೇ ರ ವರೆಗೂ ವೇಯ್ಟ್ ಮಾಡಿ ಹೇಳ್ತೀನಿ..!?

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು

ಚಳಿಗಾಲದಲ್ಲಿ ಆರೋಗ್ಯ ಕಾಪಾಡಲು ಪಿಸ್ತಾಗಳ ಸೇವನೆ ಒಳ್ಳೆಯದು ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ವಿಶೇಷ...

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ

ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಿಲ್ವರ್ ಎಲಿಫೆಂಟ್ ಪ್ರಶಸ್ತಿ ಭಾರತ್ ಸ್ಕೌಟ್ಸ್...

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಅಂತ ಇರೋ ಬೋರ್ಡ್ ಬದಲಾವಣೆ ಮಾಡೋದು ಒಳ್ಳೆಯದು:...

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…

ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಮನದಾಳದ ಮಾತು…. ಬೆಂಗಳೂರು: ಅರವಿಂದ ವೆಂಕಟೇಶ ರೆಡ್ಡಿ...