ಯಡಿಯೂರಪ್ಪ ಅವರಿಗೆ ಇದು ಅಗ್ನಿ ಪರೀಕ್ಷೆ !?

Date:

ಉಪಚುನಾವಣೆ ಸಿಎಂ  ಯಡಿಯೂರಪ್ಪನವರ ಪಾಲಿಗೆ ಅಗ್ನಿ ಪರೀಕ್ಷೆಯಾಗಿದೆ. ಕನಿಷ್ಠ ಎಂಟು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಅವರ ಸರ್ಕಾರ ಮುಂದಿನ ಮೂರುವರೆ ವರ್ಷಗಳ ಕಾಲ ನಿರಾಯಸವಾಗಿ ಅಧಿಕಾರ ನಡೆಸಬಹುದಾಗಿದೆ.

ಇದೆಲ್ಲದರ ಮಧ್ಯೆ ರಾಜಗುರುಗಳಾದ ದ್ವಾರಕನಾಥ್, 2020 ರ ಮಾರ್ಚ್ ವರೆಗೆ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ವಿಧಾನಸಭಾ ಉಪ ಚುನಾವಣೆಯಲ್ಲಿ ಪಕ್ಷಾಂತರ ಮಾಡಿದವರಿಗೂ ತೊಂದರೆ ತಪ್ಪಿದ್ದಲ್ಲ ಎಂಬ ಪರೋಕ್ಷ ಸೂಚನೆಯನ್ನು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ

ಇಂದಿನಿಂದ ಮಲ್ಲೇಶ್ವರಂನಲ್ಲಿ ಕಡಲೆಕಾಯಿ ಪರಿಷೆ ಬೆಂಗಳೂರು: ಐತಿಹಾಸಿಕ ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಇಂದು...

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ!

ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಪುಟ್ಟ ಬಾಲಕ ಬಲಿ! ಬೆಂಗಳೂರು: ಸಿಮೆಂಟ್ ಮಿಕ್ಸರ್...

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು!

ಕಿವಿ ಹಣ್ಣಿನ ಪ್ರಯೋಜನಗಳ ಜೊತೆಗೆ ಎಚ್ಚರಿಕೆ: ಅತಿಯಾಗಿ ತಿಂದರೆ ಹಾನಿಯೇ ಹೆಚ್ಚು! ಕಿವಿ...

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...