ಯಡಿಯೂರಪ್ಪ ಅವರು ದ್ವೇಷದ ರಾಜಕಾರಣ ಮಾಡ್ತಿದ್ದಾರೆ ಅವರಿಗೇನು ಮಾಡಬೇಕು ನನಗೆ ಗೊತ್ತಿದೆ!?

Date:

ರೇವಣ್ಣ ಅವರು ರಾಜಕೀಯ ನನಗೆ ಹೊಸದೇನಲ್ಲಾ ಯಡಿಯೂರಪ್ಪ ಅಂತಹವರಿಗೆ ಹೆದರಿ‌ ರಾಜಕೀಯ ಬಿಟ್ಟು ಓಡಿ ಹೋಗೊಲ್ಲ .. ಇಂತಹ ಯಡಿಯೂರಪ್ಪರನ್ನು ಎಷ್ಟು ಮಂದಿಯನ್ನು ನೋಡೊದ್ದಿನಿ ಎಂದು ಕಾರವಾಗಿ ಮಾತನಾಡಿದ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಲವು ಹುದ್ದೆ ಅಲಂಕರಿಸಿದ್ದಾರೆ ಹಾಗೂ ನಾನಾ‌ ತನಿಖೆಗೆ ಒಳಪಟ್ಟರು ಒಂದು ಕಪ್ಪು ಚುಕ್ಕಿ ಅವರ ಮೇಲೆ ಇಲ್ಲಾ‌ ನನ್ನ ಮೇಲು ಸಹ ಯಾವುದೇ ತನಿಖೆ ನಡೆಸಲು ನಾನು ಹೆದರಿ ಓಡಿ ಹೋಗುವವನಲ್ಲ ಎಂದರು. ಯಡಿಯೂರಪ್ಪ ಅವರು ದ್ವೇಷದ‌ ಆಡಳಿತ ನಡೆಸುತ್ತಿದ್ದು ಎಷ್ಟು ದಿನ‌ ಮಾಡುತ್ತಾರೆ ಮಾಡಲಿ.. ಯಡಿಯೂರಪ್ಪ ಅವರನ್ನು ರಿಪೇರಿ ಹೇಗೆ ಮಾಡೋದು ನನಗೆ ಗೊತ್ತಿದೆ ಎಂದರು.

ನಾನು ಅಧಿಕಾರದಲ್ಲಿದ್ದ 15 ತಿಂಗಳಲ್ಲಿ ಹಾಸನ ಜಿಲ್ಲೆಗೆ ಬೇಕಾದ ಎಲ್ಲಾ ಕೆಲಸವನ್ನು ಹಾಗೂ ಮುಂದೆಯಾಗಬೇಕಾದ ಕಾಮಗಾರಿಗೆ ಏನು ಕೆತ್ತಬೇಕು ಅದನ್ನೆಲ್ಲಾ ಕೆತ್ತಿದ್ದೇನೆ ಎಂದು ಮಾರ್ಮಿಕವಾಗಿಯೇ ನುಡಿದ ರೇವಣ್ಣ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ರಾಜಿಯೇ ಇಲ್ಲಾ ಎಂದರು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...