ಯಡಿಯೂರಪ್ಪ ಅವರ ಆಪ್ತರನ್ನು ಬಿಜೆಪಿ ಕಚೇರಿ ಇಂದ ಹೊರ ಹಾಕಿದ್ರಾ ನಳಿನ್ ಕುಮಾರ್ !?

Date:

ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಡುವೆ ಬಿನ್ನಾಬಿಪ್ರಾಯಾ ಇದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿತ್ತು . ಅದು‌ ನಿಜಾ ಎಂಬ ರೀತಿಯಲ್ಲಿ ಇದೀಗ ಬಿಜೆಪಿ ಕಚೇರಿಯಿಂದ ಯಡಿಯೂರಪ್ಪನವರ ಮತ್ತೊಬ್ಬ ಆಪ್ತನಿಗೆ ಕೊಕ್ ನೀಡಲಾಗಿದೆ.

 

ಮಾಧ್ಯಮ ಸಂಚಾಲಕರಾಗಿದ್ದ ಶಾಂತರಾಮ್ ಅವರಿಗೆ ಈಗ ಕೊಕ್ ನೀಡಲಾಗಿದ್ದು, ಇವರು ಯಡಿಯೂರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನೇಮಕಗೊಂಡಿದ್ದರು. ಯಡಿಯೂರಪ್ಪ ಅವರಿಗೆ ಆಪ್ತರು ಎಂದು ಹೇಳಲಾಗುತ್ತಿದೆ . ಇದರಿಂದಾಗಿ ಮತ್ತೊಮ್ಮೆ ಯಡಿಯೂರಪ್ಪ ಹಾಗೂ ನಳಿನ್ ಕುಮಾರ್ ಕಟೀಲ್ ನಡುವೆ ಸಂಘರ್ಷ ಆರಂಭವಾಯಿತಾ ಎಂಬ ಪ್ರಶ್ನೆ ಬಿಜೆಪಿ ವಲಯದಲ್ಲಿ ಕೇಳಿಬರುತ್ತಿದೆ.

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...