ಯಡಿಯೂರಪ್ಪ ಅವರ ಮುಂದೆಯೇ ಜಗಳಾಡಿದರೆ ಉಮೇಶ್ ಕತ್ತಿ !?

Date:

ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರೂ ಲಕ್ಷ್ಮಣ ಸವದಿಯವರಿಗೆ ಸಚಿವ ಸ್ಥಾನ ನೀಡಿರುವುದು ಉಮೇಶ್‌ ಕತ್ತಿಯವರ ಆಕ್ರೋಶಕ್ಕೆ ಕಾರಣವಾಗಿದ್ದು, ಜೊತೆಗೆ ಬೆಳಗಾವಿ ರಾಜಕಾರಣದಲ್ಲಿ ಇವರಿಬ್ಬರ ಗುಂಪುಗಳು ಎದುರಾಳಿಗಳಾಗಿದ್ದಾರೆ.ಹಾಗೂ ಸಚಿವ ಸಂಪುಟ ವಿಸ್ತರಣೆ ನಡೆದ ನಂತರ ಸಚಿವ ಸ್ಥಾನ ಸಿಗದೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು ಎಂಬ ಸುದ್ದಿ ಕೂಡ ರಾಜಕೀಯ ವಲಯದಲ್ಲಿ ಹರಿದಾಡ್ತಿತ್ತು .

ಹೀಗಾಗಿ ಯಡಿಯೂರಪ್ಪನವರು ಇಬ್ಬರ ಮಧ್ಯೆ ರಾಜಿ ಸಂಧಾನ ನಡೆಸಲು ಇಂದು ತಮ್ಮ ನಿವಾಸಕ್ಕೆ ಕರೆಸಿಕೊಂಡಿದ್ದರೆನ್ನಲಾಗಿದ್ದು, ಆದರೆ ಸಂಧಾನದ ಬದಲಿಗೆ ಇಬ್ಬರ ಮಧ್ಯೆ ಜೋರು ಜೋರಾಗಿ ವಾಗ್ವಾದ ನಡೆದಿದೆ ಎನ್ನಲಾಗಿದೆ. ಕೊನೆಗೆ ಸಿಟ್ಟಿನಿಂದಲೇ ಹೊರ ಬಂದ ಉಮೇಶ್‌ ಕತ್ತಿ, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...