“ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವುದು ಬಿಜೆಪಿಗೆ ಇಷ್ಟವಿಲ್ಲ “

Date:

ಮುಖ್ಯಮಂತ್ರಿಗಳಾಗಿ ಬಿಎಸ್ ಯಡಿಯೂರಪ್ಪ ಇರುವುದು ಬಹುತೇಕ ಬಿಜೆಪಿ ಪಕ್ಷದ ಮುಖಂಡರುಗಳಿಗೆ ಇಷ್ಟವಿಲ್ಲ. ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಕಾಲೆಳೆಯಲು ಹೈಕಮಾಂಡ್ ಒಂದಲ್ಲ ಒಂದು ರೀತಿಯ ತಂತ್ರವನ್ನು ಎಳೆಯುತ್ತಿದೆ ಇತ್ತೀಚಿನ ದಿನಗಳಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರವಾಗಿ ಅವರ ಪಕ್ಷದ ಹೈಕಮಾಂಡ್ ನಡೆದುಕೊಂಡ ರೀತಿಯೇ ಇದಕ್ಕೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ  ಎಂದು ಪರಮೇಶ್ವರ್ ಅವರು ಹೇಳಿದರು.

ಅನರ್ಹ ಶಾಸಕರೆಂದು‌ ಹೇಳಿಕೊಳ್ಳುವ ಪಕ್ಷಕ್ಕೆ ಮೊಸ ಮಾಡಿ‌ ಹೊಗಿರಿವವರು  ತಮ್ಮ ಕ್ಷೇತ್ರಗಳಲ್ಲಿ ಗೆದ್ದು ರಾಜೀನಾಮೆ ನೀಡಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಪರೋಕ್ಷವಾಗಿ ಸಹಕರಿಸಿ ನಂತರ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಪರವಾಗಿ ಚುನಾವಣೆಗೆ ನಿಂತಿರುವುದರಿಂದ ರಾಜ್ಯದ ಜನರಿಗೆ ಹಾಗೂ ಕ್ಷೇತ್ರದ ಜನರಿಗೆ ವಂಚನೆ ಮಾಡಿದ ಅನರ್ಹ ಶಾಸಕರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ ಆಭರಣ...

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್​.ಎಲ್...

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್ ಬರುತ್ತೆ!

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್...