ಯಡಿಯೂರಪ್ಪ ಹೇಳೋದು ತುಘಲಕ್ ಹೇಳಿಕೆ !? ಹೀಗೆ ಹೇಳಿದ್ದು ಯಾರು ಗೊತ್ತಾ ?

Date:

ರಾಜ್ಯ ಸರ್ಕಾರ ಪುನರ್ವಸತಿ ಕಲ್ಪಿಸಲು ಯೋಜನೆ ರೂಪಿಸಿದೆ. ಇದಕ್ಕಾಗಿ ದಾನಿಗಳು ನೆರವು ನೀಡುವಂತೆ ಸಿಎಂ ಮನವಿ ಮಾಡಿದ್ದಾರೆ.10 ಕೋಟಿ ರೂ.ಗಿಂತ ಹೆಚ್ಚಿನ ನೆರವು ನೀಡುವ ಸಂಸ್ಥೆ, ಕಂಪನಿಗಳ ಹೆಸರನ್ನು ಗ್ರಾಮಕ್ಕೆ ಇಡುವುದಾಗಿ ಸಿಎಂ  ಘೋಷಣೆ ಮಾಡಿದ್ದರು. ಆದರೆ, ಇದಕ್ಕೆ ಹಲವರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಜೆಡಿಎಸ್ ಕೂಡ ವಿರೋಧ ವ್ಯಕ್ತಪಡಿಸಿ, 10 ಕೋಟಿ ರೂ. ದೇಣಿಗೆ ನೀಡಿದ ಕಂಪನಿಗಳ ಹೆಸರನ್ನು ಗ್ರಾಮಗಳಿಗೆ ಇಡುವ ಮುಖ್ಯಮಂತ್ರಿ ಯಡಿಯೂರಪ್ಪನವರ ನಿರ್ಧಾರ ತುಘಲಕ್ ನಿರ್ಧಾರದಂತೆ ಇದೆ ಎಂದು ಟೀಕಿಸಿದೆ. ಹೀಗಾಗಿ ಈ ಹೇಳಿಕೆಯನ್ನು ಯಡಿಯೂರಪ್ಪ ಅವರು ಹಿಂಪಡೆದಿದ್ದಾರೆ .

Share post:

Subscribe

spot_imgspot_img

Popular

More like this
Related

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ ಯಾವುದೇ ನಾಯಕರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ: ಡಿ.ಕೆ. ಶಿವಕುಮಾರ್ ನವದೆಹಲಿ: ನವೆಂಬರ್...

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...