ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

Date:

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಬಾಗಲಕೋಟೆ: ಮುಖ್ಯಮಂತ್ರಿ ಪುತ್ರ ಯತೀಂದ್ರ ಸಿದ್ದರಾಮಯ್ಯ  ಹೇಳಿಕೆ ಸಂಬಂಧ ಸಚಿವ ಆರ್.ಬಿ. ತಿಮ್ಮಾಪುರ್ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯವಾಗಿದ್ದು, ನಾನು ಅದನ್ನು ಹಂಚಿಕೊಳ್ಳುವಂತಿಲ್ಲ. ಮುಖ್ಯಮಂತ್ರಿಯ ಆಯ್ಕೆ ಸಿಎಲ್‌ಪಿ ಮತ್ತು ಎಐಸಿಸಿ ನಾಯಕರ ನಿರ್ಧಾರವಾಗಿರಬೇಕು ಎಂದರು.

ಸಿಎಂ ಕನಸು ಕಾಣುತ್ತಿರುವ ಡಿಕೆಶಿ ಬಗ್ಗೆ ಮಾತನಾಡಿ, ಮುಂದಿನ ಮುಖ್ಯಮಂತ್ರಿಯನ್ನು ಸಿಎಲ್‌ಪಿ‌ನಲ್ಲಿ ಪಾಸಾಗಬೇಕು ಮತ್ತು ಎಐಸಿಸಿ ನಾಯಕರು ಆಶೀರ್ವಾದ ನೀಡಬೇಕು. ಯಾರಾದರೂ ಯಾರಾಗಬೇಕು ಎಂಬುದನ್ನು ಕೇಳಬಾರದು ಎಂದರು.

ಸತೀಶ್ ಜಾರಕಿಹೊಳಿಯವರ ನಾಯಕತ್ವ ಗುಣಗಳನ್ನು ಸ್ಮರಿಸಿ, ಸತೀಶ್ ಅವರಿಗೆ ಎಲ್ಲ ಜಾತಿ-ಜನಾಂಗದವರನ್ನು ಒಟ್ಟುಗೂಡಿಸುವ ಸಾಮರ್ಥ್ಯವಿದೆ. ನಾನು ಅವರ ಶಕ್ತಿ ಬಗ್ಗೆ ಮಾತ್ರ ಹೇಳಿದ್ದು, ‘ಈ ಪರೇಡ್‌ನಲ್ಲಿ ಆಗ್ತಾರೆ’ ಎಂದು ಹೇಳಿಲ್ಲ” ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...