ಯತ್ನಾಳ್ ಉಚ್ಚಾಟನೆ ವಿಚಾರ: ಮಾಜಿ ಸಚಿವ ಶ್ರೀರಾಮುಲು ಹೇಳಿದ್ದೇನು..?

Date:

ಯತ್ನಾಳ್ ಉಚ್ಚಾಟನೆ ವಿಚಾರ: ಮಾಜಿ ಸಚಿವ ಶ್ರೀರಾಮುಲು ಹೇಳಿದ್ದೇನು..?

ಬಳ್ಳಾರಿ: ಅಮಿತ್ ಶಾ, ನಡ್ಡಾ ಹಾಗೂ ಪ್ರಧಾನಿ ಮೋದಿ ಅವರು ಯತ್ನಾಳ್ ಉಚ್ಚಾಟನೆಯನ್ನು ಮರುಪರಿಶೀಲನೆ ಮಾಡಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಸಾಕಷ್ಟು ಸಾರಿ ಯತ್ನಾಳ್ ಅವರಿಗೆ ಹೇಳಿದ್ದೆ. ನೀವು ನೇರ ನಿಷ್ಠುರವಾದಿ, ಹಿಂದುತ್ವವಾದಿ. ನಿಮಗೆ ತೊಂದರೆ ಆಗುತ್ತೆ ಎಂದರೆ ನೀವು ನಿಷ್ಠುರ ಆಗುತ್ತೀರಿ ಎಂದಿದ್ದೆ ಆದರೆ ಇದೀಗ ಅವರನ್ನು ಉಚ್ಚಾಟನೆ ಮಾಡಿದ್ದಾರೆ.
ಅಮಿತ್ ಶಾ, ನಡ್ಡಾ ಹಾಗೂ ಪ್ರಧಾನಿ ಮೋದಿ ಅವರು ಮರುಪರಿಶೀಲನೆ ಮಾಡಬೇಕು. ಇಡೀ ಪಂಚಮಸಾಲಿ ಸಮುದಾಯ ಬಿಜೆಪಿ ಜೊತೆಗಿದೆ. ಆ ಸಮುದಾಯಕ್ಕೆ ನೋವಾಗಬಾರದು. ಆ ಸಮುದಾಯವನ್ನು ದೂರ ಮಾಡಿಕೊಂಡ್ವಿ ಎಂದು ನೋವು ಪಡಬಾರದು. ಹೀಗಾಗಿ ಮರು ಪರಿಶೀಲನೆ ಮಾಡಬೇಕು ಎಂದು ವಿನಂತಿಸಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನ

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಬಂಧನದೇವನಹಳ್ಳಿ: ಬಿಕ್ಲು...

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...