ಯಶ್ ಅವರನ್ನು ಹೀರೋ ಅಂದ ಚಾಲೆಂಜಿಂಗ್ ಸ್ಟಾರ್.!

Date:

ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಕಿಂಗ್ ಸ್ಟಾರ್ ಯಶ್ ಅವರನ್ನು ಹೀರೋ ಎಂದು ಕರೆದರು.
ಬೆಂಗಳೂರಿನಲ್ಲಿ ಮಂಡ್ಯದ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಜೊತೆಯಲ್ಲಿ ದರ್ಶನ್ ಮತ್ತು ಯಶ್ ಇಬ್ಬರೂ ಭಾಗಿಯಾಗಿದ್ದರು.
ಸುದೀಪ್ ಹೇಳಿದ್ದಾರೆ ಸುಮಲತಾ ಪರ ಪ್ರಚಾರಕ್ಕೆ ದರ್ಶನ್ ಇರುವಾಗ ನಾನು ಏಕೆ ಎಂದು ಹೇಳಿದ್ದಾರೆ. ನೀವೊಬ್ಬರೇ ಸಾಕ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ದರ್ಶನ್ ನಾನೊಬ್ಬನೇ ಎಲ್ಲಿ ಹೀರೋ ಇದ್ದಾರೆ ಎಂದು ಯಶ್ ಅವರನ್ನು ತೋರಿಸಿದರು. ನಾವಿಬ್ಬರು ಜೋಡಿ ಎತ್ತುಗಳಾಗಿ ಸುಮಲತಾ ಅವರಿಗೆ ಸಾರಥಿಗಳಾಗುವ ಭರವಸೆ ನೀಡಿದರು.
ಅಂಬರೀಶ್ ಅವರು ಇರುವಾಗಲೂ ಚುನಾವಣೆಯಲ್ಲಿ ಅವರು ಹೇಳಿದಂತೆ ಕೆಲಸ ಮಾಡುತ್ತಿದ್ದೆ. ಈಗಲೂ ಸುಮಲತಾ ಅವರ ಜೊತೆ ಇರುತ್ತೇನೆ. ಮನೆಯಲ್ಲಿ ತಾಯಿ ತೆಗೆದುಕೊಂಡ ನಿರ್ಧಾರದ ಜೊತೆ ಇರುವಂತೆ ಸುಮಲತಾ ಅವರಿಗೆ ಬೆಂಬಲ ನೀಡುವುದು ಕರ್ತವ್ಯ ಎಂದರು.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...