ಯಾವತ್ತಾದರೂ ಮಸೀದಿ, ಚರ್ಚ್’ಗಳಲ್ಲಿ ಹಿಡಿ ಅನ್ನ ಹಾಕಿದ್ದೀರಾ: ಪ್ರತಾಪ್ ಸಿಂಹ ಪ್ರಶ್ನೆ

Date:

ಯಾವತ್ತಾದರೂ ಮಸೀದಿ, ಚರ್ಚ್’ಗಳಲ್ಲಿ ಹಿಡಿ ಅನ್ನ ಹಾಕಿದ್ದೀರಾ: ಪ್ರತಾಪ್ ಸಿಂಹ ಪ್ರಶ್ನೆ

ಮೈಸೂರು: ಯಾವತ್ತಾದರೂ ಮಸೀದಿ ಚರ್ಚ್ಗಳಲ್ಲಿ ಹಿಡಿ ಅನ್ನವನ್ನು ಯಾರಿಗಾದರೂ ಬಡಿಸಿದ್ದೀರಾ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ವಕ್ಫ್ ಬೋರ್ಡ್ ಜಮೀನಿನಲ್ಲಿ ಮುಸ್ಲಿಮರಿಗೆ ಉಳುಮೆ ಮಾಡಲು ಅವಕಾಶ ಕೊಟ್ಟಿದ್ದೀರಾ? ನಮ್ಮ ದೇವಾಲಯ, ಮಠಗಳಲ್ಲಿ ಹಾಕುವಂತೆ ಯಾವತ್ತಾದರೂ ಮಸೀದಿ ಚರ್ಚ್ಗಳಲ್ಲಿ ಹಿಡಿ ಅನ್ನವನ್ನು ಯಾರಿಗಾದರೂ ಬಡಿಸಿದ್ದೀರಾ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದರು.
ಇನ್ನೂ ಸಿಎಂ ಸಿದ್ದರಾಮಯ್ಯಗೆ ಮುಡಾ ಕಷ್ಟ ಎದುರಾದಾಗ ಚಾಮುಂಡಿ ತಾಯಿ, ಹಾಸನಾಂಬೆ ತಾಯಿ ನೆನಪಾಗಿದ್ದಾರೆ. ಸಿಎಂಗೆ ಕಷ್ಟ ಬಂದಾಗ ಅವರ ಸಹಾಯಕ್ಕೆ ಬರುವುದು ನಮ್ಮ ದೇವಾನುದೇವತೆಗಳೇ ಹೊರತು ಬೇರೆ ಧರ್ಮದವರಲ್ಲ. ಹೀಗಾಗಿ ಸಿಎಂ ಈಗ ಹಿಂದೂಗಳ ವಿರುದ್ಧ ನಿಲುವು ತೆಗೆದುಕೊಳ್ಳವುದಿಲ್ಲ ಎಂದುಕೊಂಡಿದ್ದೇನೆ ಎಂದು ಪ್ರತಾಪ್ ಸಿಂಹ ಹೇಳಿದರು. ಪ್ರಧಾನ ಮಂತ್ರಿಗಳು ವಕ್ಫ್ ಕಾಯ್ದೆ, ವಕ್ಫ್ ಬೋರ್ಡ್ ಅನ್ನೇ ರದ್ದು ಮಾಡಬೇಕು ಎಂದೂ ಅವರು ಆಗ್ರಹಿಸಿದರು.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...