ಯಾವನೋ ಅವನು ಯಶ್ ನಮ್ಮಂಥ ನಿರ್ಮಾಪಕರಿದ್ದರೇ ಇವರೆಲ್ಲಾ ?! ಸಿಎಂ ಮಾತಿಗೆ ಯಶ್ ಪ್ರತಿಕ್ರಿಯೆ !

Date:

 

ಸಿಎಂ ಕುಮಾರಸ್ವಾಮಿಯವರು ನಟ ಯಶ್ ಅವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು ಅದಕ್ಕೆ ಯಶ್ ಅವರು ತಿರುಗೇಟು ನೀಡಿದ್ದಾರೆ ,ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿರುವ ಯಶ್ ಅವರು ಕುಮಾರಸ್ವಾಮಿ ಅವರ ಮಾತಿಗೆ ಉತ್ತರ ನೀಡಿದ್ದು ಹೀಗೆ

ಯಾವನೋ ಅವನು ಯಶ್ ನಮ್ಮಂಥ ನಿರ್ಮಾಪಕರಿದ್ದರೇ ಇವರೆಲ್ಲಾ ನಟರಾಗೋದು. ನನಗೆ ನೋವಾಗಬಾರದು ಎಂದು ನಮ್ಮ ಕಾರ್ಯಕರ್ತರು ಸುಮ್ಮನಿದ್ದಾರೆ ಎಂದಿದ್ದರು.

ಸಿಎಂ ಹೇಳಿಕೆಗೆ ತಿರುಗೇಟು ನೀಡಿರುವ ಯಶ್ ‘ರಾಜ್ಯದ ಆರೂವರೆ ಕೋಟಿ ಜನರ ಮುಖ್ಯಮಂತ್ರಿಯಾಗಿ ಈ ರೀತಿ ಮಾತನಾಡುವುದು ಸರಿಯಾ? ನಾವು ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸುವುದೇ ತಪ್ಪಾ? ಕಾರ್ಯಕರ್ತರು ಸುಮ್ಮನಿದ್ದಾರೆ ಎಂದರೆ ಅರ್ಥವೇನು? ಯಾವುದು ಸರಿ ಯಾವುದು ತಪ್ಪು ಎಂದು ಜನರೇ ತೀರ್ಮಾನ ಮಾಡುತ್ತಾರೆ’ ಎಂದು ಯಶ್ ತಿರುಗೇಟು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...