ಯಾವ ಟೈಮ್ ನಲ್ಲಿ ಬಾಳೆಹಣ್ಣು ತಿನ್ನಬೇಕು, ತಿನ್ನಬಾರದು..? ಇಲ್ಲಿದೆ ನೋಡಿ ಮಾಹಿತಿ

Date:

ಯಾವ ಟೈಮ್ ನಲ್ಲಿ ಬಾಳೆಹಣ್ಣು ತಿನ್ನಬೇಕು, ತಿನ್ನಬಾರದು..? ಇಲ್ಲಿದೆ ನೋಡಿ ಮಾಹಿತಿ

ಜಗತ್ತಿನಲ್ಲಿ ಎಲ್ಲರೂ ತಿನ್ನುವ ಮತ್ತು ಸುಲಭವಾಗಿ ತಿನ್ನುವ ಅಗ್ಗದ, ರುಚಿಕರವಾದ ಹಣ್ಣು ಇದ್ದರೆ ಅದು ಬಾಳೆಹಣ್ಣು. ಬಾಳೆಹಣ್ಣಿನ ಸಲಾಡ್, ಬಾಳೆಹಣ್ಣಿನ ಐಸ್ ಕ್ರೀಮ್, ಬಾಳೆಹಣ್ಣಿನ ಜ್ಯೂಸ್, ಬಾಳೆಹಣ್ಣಿನ ಬಜ್ಜಿಗಳಂತಹ ವಿವಿಧ ಭಕ್ಷ್ಯಗಳನ್ನು ತಯಾರಿಸಲು ಬಾಳೆಹಣ್ಣನ್ನು ಬಳಸಲಾಗುತ್ತದೆ.
ಬಾಳೆಹಣ್ಣು ಹಣ್ಣಾಗುತ್ತಿದ್ದಂತೆ ಅದರ ರುಚಿ ಮತ್ತು ಪೌಷ್ಟಿಕಾಂಶದ ಮೌಲ್ಯವು ಬದಲಾಗುತ್ತದೆ. ಚೆನ್ನಾಗಿ ಮಾಗಿದ ಬಾಳೆಹಣ್ಣು, ಹೊಸದಾಗಿ ಮಾಗಿದ ಬಾಳೆಹಣ್ಣಿಗಿಂತ ಹೆಚ್ಚಿನ ಸಿಹಿಯನ್ನು ಹೊಂದಿರುತ್ತದೆ. ಹೊಸದಾಗಿ ಮಾಗಿದ ಬಾಳೆಹಣ್ಣನ್ನು ತಿನ್ನುವುದರಿಂದ ನಿಮ್ಮ ದೇಹಕ್ಕೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಹೆಚ್ಚಾಗಿ ಹಣ್ಣಾಗಿರುವ ಬಾಳೆ ಹಣ್ಣು ಅಂದರೆ ಅದರ ಸಿಪ್ಪೆಯು ಸ್ವಲ್ಪ ಕಂದು ಬಣ್ಣಕ್ಕೆ ತಿರುಗಿರುತ್ತದೆ ಇದನ್ನು ಪ್ರತಿದಿನ ಸೇವಿಸುವುದ್ದರಿಂದ ನಿಮ್ಮ ಜೀರ್ಣಕ್ರಿಯೆಗೆ ಸಹಕರಿಸುತ್ತದೆ. ಜೊತೆಗೆ ನಿಮ್ಮ ದೇಹಕ್ಕೆ ಬೇಕಾಗುವ ಶಕ್ತಿಯನ್ನು ನೀಡುತ್ತದೆ. ಬಾಳೆಹಣ್ಣುಗಳಲ್ಲಿ ಟ್ರಿಪ್ಟೊಫಾನ್ ಎಂಬ ಅಂಶವನ್ನು ಹೊಂದಿದ್ದು, ಇದು ನಿಮ್ಮ ದೇಹದಲ್ಲಿ ಅಮೈನೋ ಆಮ್ಲವನ್ನು ಒದಗಿಸುತ್ತದೆ. ಜೊತೆಗೆ ನಿಮ್ಮ ದೇಹವು ಸಿರೊಟೋನಿನ್ ಅನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ. ಸಿರೊಟೋನಿನ್ ಮೆದುಳಿನ ಪ್ರಮುಖ ರಾಸಾಯನಿಕ ಅಂಶವಾಗಿದ್ದು, ಇದು ನೈಸರ್ಗಿಕ ಖಿನ್ನತೆಗೆ ಶಮನಕಾರಿಯಾಗಿದೆ ಮತ್ತು ಆತಂಕ ಮತ್ತು ನಿದ್ರಾಹೀನತೆಗೆ ಚಿಕಿತ್ಸೆ ನೀಡುತ್ತದೆ.
ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿರುವವರು ಎಚ್ಚರ ವಹಿಸಿ
ಹೌದು ಕೆಮ್ಮಿನ ಸಮಸ್ಯೆ ಇರುವವರು ರಾತ್ರಿಯಲ್ಲಿ ಬಾಳೆಹಣ್ಣನ್ನು ಸೇವಿಸಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್, ಫೈಬರ್ ಮತ್ತು ಮೆಗ್ನೀಸಿಯಮ್ ಹೇರಳವಾಗಿದೆ. ಆದರೆ ಆದ್ದರಿಂದ ಖಾಲಿ ಹೊಟ್ಟೆಯಲ್ಲಿ ಯಾವತ್ತೂ ತಿನ್ನಬೇಡಿ. ಬಾಳೆಹಣ್ಣುಗಳಲ್ಲಿ ಆಮ್ಲೀಯ ಸ್ವಭಾವವನ್ನು ಹೊಂದಿರುವುದ್ದರಿಂದ ಇದು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಕರುಳಿನ ಸಮಸ್ಯೆಗಳಿಗೆ ಕಾರಣವಾಗಬಹುದು.
ಇಂದೂ ನೀವು ಖರೀದಿಸುವ ಪ್ರತಿಯೊಂದು ಹಣ್ಣು ತರಕಾರಿಗಳನ್ನು ರಾಸಯನಿಕ ಔಷಧಿಗಳನ್ನು ಸಿಂಪಡಿಸಿ ಬೆಳೆಸಲಾಗುತ್ತದೆ. ಆದ್ದರಿಂದ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದ್ದರಿಂದ ನಿಮ್ಮ ಆಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ಸೇವಿಸುವುದ್ದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ.ರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುವ ಸಾಧ್ಯತೆ ಹೆಚ್ಚಿದೆ.

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...