ಯಾವ ಸ್ಥಾನವು ಬೇಡ. ಇನ್ನು ಮೇಲೆ ನನ್ನ ಪಾಡಿಗೆ ನಾನೀರುತ್ತೇನೆ. !? ಕೇಂದ್ರಕ್ಕೆ ಡಿಕೆಶಿ ಹೀಗೆ ಹೇಳಿದ್ದೇಕೆ ?

Date:

ಡಿಕೆ ಶಿವಕುಮಾರ್ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನ ಕೊಡಬೇಕೆಂದು ಬೆಂಬಲಿಗರು ಹೈಕಮಾಂಡ್ ಗೆ ಬೇಡಿಕೆ ಇಟ್ಟಿದ್ದು ಇದರ ‌ವಿಚಾರವಾಗಿ  ಸದ್ಯಕ್ಕೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೇಡ. ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಸ್ಥಾನ ಅಥವಾ ಎಐಸಿಸಿಯ ಕಾರ್ಯಕಾರಿ ಸಮಿತಿ ಸದಸ್ಯರಾಗುವಂತೆ ವೇಣುಗೋಪಾಲ್ ಅವರು ಡಿ.ಕೆ.ಶಿವಕುಮಾರ್ ಅವರ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ಡಿ.ಕೆ.ಶಿವಕುಮಾರ್ ಅವರು ನಾನು ಎರಡನೆ ಸಾಲಿನ ನಾಯಕನಲ್ಲ ನೀವು ಕೊಟ್ಟಿದ್ದು ತೆಗೆದುಕೊಳ್ಳುವ ಕಾಲ ಹೋಗಿದೆ.

ಕೊಡುವುದಾದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಥವಾ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಹೈಕಮಾಂಡ್ ಕೊಡಲಿ. ಇಲ್ಲವಾದರೆ ಏನೂ ಬೇಡ. ಇನ್ನು ಮೇಲೆ ನನ್ನ ಪಾಡಿಗೆ ನಾನೀರುತ್ತೇನೆ. ಪದೇ ಪದೇ ಪಕ್ಷದ ಕೆಲಸಗಳನ್ನು ಹೇಳುವ ಪ್ರಯತ್ನ ಮಾಡಬೇಡಿ. ನಿಮಗೆ ಪ್ರೀಯರಾದ ನಾಯಕರಿಂದಲೇ ಎಲ್ಲಾ ಕೆಲಸಗಳನ್ನು ಮಾಡಿಸಿಕೊಳ್ಳಿ ಎಂದು ಸ್ಪಷ್ಟವಾಗಿ ತಿರುಗೇಟು ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...