ಯುವಕರಿಗೆ ಸ್ಫೂರ್ತಿ ತುಂಬಿದ “ಜೈ ಭೀಮ್”

Date:

ನಟ ಸೂರ್ಯ ಅಭಿನಯದ “ಜೈ ಭೀಮ್‌’ ಸಿನಿಮಾ ಅಮೇಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಗೊಂಡು ಭಾರೀ ಮೆಚ್ಚುಗೆ ಪಡೆದುಕೊಂಡಿದೆ.

ಇದೀಗ ಆ ಸಿನಿಮಾದಿಂದ ಪ್ರೇರೇಪಿತರಾಗಿರುವ ಯುವಕರು ಕಾನೂನು ಪದವಿ ಪಡೆದು, ಬಡವರಿಗೆ ನ್ಯಾಯ ಒದಗಿಸಲು ಮುಂದಾಗಿದ್ದಾರೆ.

ಸಿನಿಮಾದಲ್ಲಿ ವಕೀಲರಾಗಿರುವ ಸೂರ್ಯ, ಹಿಂದುಳಿದ ಜನಾಂಗದವರಿಗೆ ನ್ಯಾಯ ಒದಗಿಸಿಕೊಡುವುದನ್ನು ಕಂಡು ಅನೇಕರು ಸ್ಫೂರ್ತಿ ಪಡೆದುಕೊಂಡಿದ್ದಾರೆ.

ಅದೇ ರೀತಿ ಚೆನ್ನೈನ ಕಾಮರ್ಸ್‌ ವಿದ್ಯಾರ್ಥಿಯಾಗಿರುವ ಶ್ರವಣ್‌ ಇದೀಗ ವಕೀಲನಾಗಲು ಮುಂದಾಗಿದ್ದಾನೆ. ಮೊದಲೇ ವಕೀಲ ವೃತ್ತಿ ಬಗ್ಗೆ ಆಸಕ್ತಿ ಇತ್ತಾದರೂ ಜೈ ಭೀಮ್‌ ಸಿನಿಮಾ ನೋಡಿದ ಮೇಲೆ ಮಾಡಿದರೆ ಇದೇ ವೃತ್ತಿ ಮಾಡಬೇಕೆಂದು ನಿರ್ಧಾರ ಮಾಡಿದ್ದಾಗಿ ಆತ ಹೇಳಿದ್ದಾನೆ.

Share post:

Subscribe

spot_imgspot_img

Popular

More like this
Related

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ- ಸಚಿವ ಬಿ.ಎಸ್.ಸುರೇಶ್ ಬೆಳಗಾವಿ: ಧಾರವಾಡ ಜಿಲ್ಲೆಯ...

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ

ಯಾವ ಪುರುಷಾರ್ಥಕ್ಕೆ ಬೆಳಗಾವಿ ಚಳಿಗಾಲದ ಅಧಿವೇಶನ: ವಿಜಯೇಂದ್ರ ಪ್ರಶ್ನೆ ಬೆಳಗಾವಿ: ಮಾನ್ಯ ಮುಖ್ಯಮಂತ್ರಿಗಳೇ,...

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್ ಕುಮಾರಸ್ವಾಮಿ

ನಮ್ಮ ವಾಕ್ ಹಾಗೂ ವ್ಯಕ್ತಿ ಸ್ವಾತಂತ್ರ್ಯವನ್ನು ರಾಜ್ಯ ಸರ್ಕಾರ ಕಿತ್ತುಕೊಳ್ಳುತ್ತಿದೆ: ನಿಖಿಲ್...

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಳಗಾವಿ: ಕಾಂಗ್ರೆಸ್ ಕುಟುಂಬದವರನ್ನು...