“ಯುವಜನತೆಯ ಧ್ವನಿಯನ್ನು ಮೋದಿ ಹತ್ತಿಕ್ಕುತ್ತಿದ್ದಾರೆ”

Date:

ಪೌರತ್ವ ತಿದ್ದುಪಡಿ ವಿಚಾರದ ಮಧ್ಯೆ ಇದೀಗ ಮೋದಿಯವರನ್ನು ದೂರಿದ ರಾಹುಲ್ ಗಾಂಧಿ  ದೆಹಲಿಯಲ್ಲಿ ಮಾತನಾಡಿದ ಮೋದಿ, ದೇಶದ ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ನಿರುದ್ಯೋಗ ಸಮಸ್ಯೆಯ ಬಗ್ಗೆ ಸರ್ಕಾರ ಮಾತನಾಡುತ್ತಿಲ್ಲ ಎಂದು ದೂರಿದ್ದಾರೆ. ದೇಶವನ್ನು ಒಡೆಯಲು ಕೇಂದ್ರ ಸರ್ಕಾರ ಪ್ರಯತ್ನ ನಡೆಸುತ್ತಿದೆ ಯುಕರೊಂದಿಗೆ ಮೋದಿ‌ಮಾತನಾಡುತ್ತಿಲ್ಲ ಅವರಿಗು‌ಮಾತನಾಡಲು‌ ಬಿಡುತ್ತಿಲ್ಲ ಅವರ ಮಾತನ್ನು ಮರೆಮಾಡುವ ಪ್ರಯತ್ನ ಮೋದಿ ಮಾಡುತ್ತಿದ್ದಾರೆ ಇದರಿಂದ ಯುವಕರನ್ನು‌ ಯಾವ ಕ್ಷೇತ್ರದಲ್ಲು ಬೆಳೆಯಲು ಬಿಡುತ್ತಿಲ್ಲ ಯುವಕರಿಗೆ ಕೆಲಸ ಸಿಗದೆ ನಿರುದ್ಯೋಗಿಗಳಾಗಿದ್ದಾರೆ . ಇದಕ್ಕೆಲ್ಲ ಬಿಜೆಪಿ ಸರ್ಕಾರವೇ ಹೊಣೆ ಎಂದು ರಾಹುಲ್ ಗಾಂಧಿ ದೂರಿದರು .

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...