ಯುವತಿಗೆ ಕೈ ಕೊಟ್ಟ ಪೊಲೀಸ್ ಪೇದೆ..!

Date:

ಬೆಂಗಳೂರು : ಮದ್ವೆಯಾಗುತ್ತೇನೆ ಅಂತ ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿ ಪೊಲೀಸ್ ಪೇದೆ ಕೈಕೊಟ್ಟಿದ್ದಾನೆಂದು ಆರೋಪಿ ಠಾಣೆಯ ಎದುರೇ ಯುವತಿ ಧರಣಿಗೆ ಕುಳಿತಿರುವ ಘಟನೆ ಬಸವನಗುಡಿ ಪೊಲೀಸ್‌ ಠಾಣೆಯೆದುರು ನಡೆದಿದೆ. ಯುವತಿಯನ್ನು ನೋಡುತ್ತಿದ್ದಂತೆಯೇ ಆರೋಪಿತ ಪೊಲೀಸ್‌ ಅನಿಲ್‌ ಕುಮಾರ್‌ ಸ್ಥಳದಿಂದ ಕಾಲ್ಕಿತ್ತು ಪರಾರಿಯಾಗಿದ್ದಾನೆ.
ಚಿತ್ರದುರ್ಗ ಮೂಲದ ನಾಗವೇಣಿ ಎಂಬ ಯುವತಿ ತನಗೆ ನ್ಯಾಯ ಕೊಡಿಸುವಂತೆ ಪೊಲೀಸ್‌ ಠಾಣೆಯೆದುರೇ ಒಂಟಿ ಪ್ರತಿಭಟನೆ ನಡೆಸುತ್ತಿದ್ದಾರೆ.

ನಾವಿಬ್ಬರೂ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದೆವು. ಮದುವೆಯಾಗುವುದಾಗಿ ನನ್ನನ್ನು ನಂಬಿಸಿ ಹಲವು ಬಾರಿ ಪೊಲೀಸ್‌ ಕ್ವಾರ್ಟಸ್‌ ಗೆ ಕರೆದೊಯ್ದು ನನ್ನೊಡನೆ ಬಲವಂತದಿಂದ ಸಂಭೋಗ ನಡೆಸಿದ್ದಾನೆ. ಆದರೆ ಈಗ ಮತ್ತೊಬ್ಬರೊಡನೆ ಮದುವೆ ನಿಶ್ಚಯಿಸಿಕೊಂಡು ತನಗೆ ಮೋಸವೆಸುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...