ಯುವರತ್ನ ನಿಗೆ 100% ಚಿತ್ರಮಂದಿರ !

Date:

ಯುವರತ್ನ ಚಿತ್ರಕ್ಕೆ ರಾಜ್ಯ ಬಿಜೆಪಿ ಸರ್ಕಾರ ಅರ್ಧದಷ್ಟು ಚಿತ್ರಮಂದಿರವನ್ನ ಘೋಷಿಸಿ ಅಡ್ಡಿಯನ್ನುಂಟು ಮಾಡಿತ್ತು. ಸರ್ಕಾರದ ಈ ಸರಿಯಿಲ್ಲದ ಕ್ರಮವನ್ನು ವಿರೋಧಿಸಿದ ಅಭಿಮಾನಿಗಳು ಮತ್ತು ಚಿತ್ರರಂಗದ ಪ್ರಮುಖ ನಟರು ಮತ್ತು ನಟಿಯರು ಯುವರತ್ನ ಚಿತ್ರಕ್ಕೆ ಸಂಪೂರ್ಣ ಚಿತ್ರಮಂದಿರದ ಅವಕಾಶವನ್ನು ಕೊಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಕ್ಯಾಂಪೇನ್ ಮಾಡಲು ಆರಂಭಿಸಿದರು.

 

 

ಇನ್ನು ಇಂದು ಯುವರತ್ನ ಚಿತ್ರತಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಭೆ ನಡೆಸಿದೆ. ಮೂಲಗಳ ಪ್ರಕಾರ ಯುವರತ್ನ ಚಿತ್ರತಂಡದ ಮನವಿಗೆ ಬಿಎಸ್ ಯಡಿಯೂರಪ್ಪನವರು ಒಪ್ಪಿಕೊಂಡಿದ್ದು ಯುವರತ್ನ ಚಿತ್ರಕ್ಕೆ ಸಂಪೂರ್ಣ ಚಿತ್ರಮಂದಿರದಲ್ಲಿ ಚಿತ್ರವನ್ನು ಪ್ರದರ್ಶಿಸುವ ಅವಕಾಶವನ್ನು ನೀಡಲಿದೆ ಎನ್ನಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...