ಯುವಿ ವಿರುದ್ಧ ಎಫ್​ಐಆರ್​ ದಾಖಲಿಸಿದ ಹರಿಯಾಣ ಪೊಲೀಸ್,

Date:

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್​ಗೆ ಸಂಕಷ್ಟ ಎದುರಾಗಿದ್ದು, ಹರಿಯಾಣ ಪೊಲೀಸರು ಯುವಿ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ. ರೋಹಿತ್​ ಶರ್ಮಾ ಜತೆಗಿನ ಇನ್​ಸ್ಟಾಗ್ರಾಂ ಲೈವ್​ ಚರ್ಚೆಯಲ್ಲಿ ಯುವರಾಜ್​ ಜಾತಿವಾದಿ ಕಾಮೆಂಟ್​ ಮಾಡಿರುವ ಆರೋಪವಿದೆ. ಅಲ್ಲದೆ, ಕ್ಷಮೆಯನ್ನು ಕೇಳಿರುವ ಯುವಿ, ನಾನೆಂದಿಗೂ ಅಸಮಾನತೆಯನ್ನು ನಂಬುವುದಿಲ್ಲ ಎಂದಿದ್ದಾರೆ.

ಉದ್ಧೇಶಪೂರ್ವಕವಲ್ಲದೆ ಒಂದು ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಈ ಹಿಂದೆಯೇ ಯುವಿ ಟ್ವೀಟ್​ ಮಾಡಿದ್ದರು. ಯಾವುದೇ ರೀತಿಯ ಅಸಮಾನತೆಯನ್ನು ನಾನು ನಂಬುವುದಿಲ್ಲ ಎಂದು ಸ್ಪಷ್ಟನೆ ನೀಡುತ್ತೇನೆ. ಬಣ್ಣ, ಜಾತಿ, ಧರ್ಮ ಅಥವಾ ಲಿಂಗ ಯಾವುದೇ ಇರಲಿ ತಾರತಮ್ಯ ಮಾಡುವುದಿಲ್ಲ. ಜನರ ಕಲ್ಯಾಣಕ್ಕಾಗಿ ನನ್ನ ಜೀವನವನ್ನು ನಿರಂತರವಾಗಿ ಮುಡಿಪಾಗಿಡುತ್ತೇನೆ ಎಂದಿದ್ರು ಯುವಿ

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...