ಯುವಿ ವಿರುದ್ಧ ಎಫ್​ಐಆರ್​ ದಾಖಲಿಸಿದ ಹರಿಯಾಣ ಪೊಲೀಸ್,

Date:

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್​ಗೆ ಸಂಕಷ್ಟ ಎದುರಾಗಿದ್ದು, ಹರಿಯಾಣ ಪೊಲೀಸರು ಯುವಿ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ. ರೋಹಿತ್​ ಶರ್ಮಾ ಜತೆಗಿನ ಇನ್​ಸ್ಟಾಗ್ರಾಂ ಲೈವ್​ ಚರ್ಚೆಯಲ್ಲಿ ಯುವರಾಜ್​ ಜಾತಿವಾದಿ ಕಾಮೆಂಟ್​ ಮಾಡಿರುವ ಆರೋಪವಿದೆ. ಅಲ್ಲದೆ, ಕ್ಷಮೆಯನ್ನು ಕೇಳಿರುವ ಯುವಿ, ನಾನೆಂದಿಗೂ ಅಸಮಾನತೆಯನ್ನು ನಂಬುವುದಿಲ್ಲ ಎಂದಿದ್ದಾರೆ.

ಉದ್ಧೇಶಪೂರ್ವಕವಲ್ಲದೆ ಒಂದು ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಈ ಹಿಂದೆಯೇ ಯುವಿ ಟ್ವೀಟ್​ ಮಾಡಿದ್ದರು. ಯಾವುದೇ ರೀತಿಯ ಅಸಮಾನತೆಯನ್ನು ನಾನು ನಂಬುವುದಿಲ್ಲ ಎಂದು ಸ್ಪಷ್ಟನೆ ನೀಡುತ್ತೇನೆ. ಬಣ್ಣ, ಜಾತಿ, ಧರ್ಮ ಅಥವಾ ಲಿಂಗ ಯಾವುದೇ ಇರಲಿ ತಾರತಮ್ಯ ಮಾಡುವುದಿಲ್ಲ. ಜನರ ಕಲ್ಯಾಣಕ್ಕಾಗಿ ನನ್ನ ಜೀವನವನ್ನು ನಿರಂತರವಾಗಿ ಮುಡಿಪಾಗಿಡುತ್ತೇನೆ ಎಂದಿದ್ರು ಯುವಿ

Share post:

Subscribe

spot_imgspot_img

Popular

More like this
Related

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್ ತುರ್ತು ನೋಟಿಸ್

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರಿಗೆ ಹೈಕೋರ್ಟ್...

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ

ಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಸರ್ಕಾರದಿಂದ 60 ದಿನಗಳ ವಿನಾಯಿತಿ ಬೆಂಗಳೂರು:...