ಯುವಿ ವಿರುದ್ಧ ಎಫ್​ಐಆರ್​ ದಾಖಲಿಸಿದ ಹರಿಯಾಣ ಪೊಲೀಸ್,

Date:

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್​ಗೆ ಸಂಕಷ್ಟ ಎದುರಾಗಿದ್ದು, ಹರಿಯಾಣ ಪೊಲೀಸರು ಯುವಿ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ. ರೋಹಿತ್​ ಶರ್ಮಾ ಜತೆಗಿನ ಇನ್​ಸ್ಟಾಗ್ರಾಂ ಲೈವ್​ ಚರ್ಚೆಯಲ್ಲಿ ಯುವರಾಜ್​ ಜಾತಿವಾದಿ ಕಾಮೆಂಟ್​ ಮಾಡಿರುವ ಆರೋಪವಿದೆ. ಅಲ್ಲದೆ, ಕ್ಷಮೆಯನ್ನು ಕೇಳಿರುವ ಯುವಿ, ನಾನೆಂದಿಗೂ ಅಸಮಾನತೆಯನ್ನು ನಂಬುವುದಿಲ್ಲ ಎಂದಿದ್ದಾರೆ.

ಉದ್ಧೇಶಪೂರ್ವಕವಲ್ಲದೆ ಒಂದು ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಕ್ಕೆ ಕ್ಷಮೆಯಾಚಿಸುತ್ತೇನೆ ಎಂದು ಈ ಹಿಂದೆಯೇ ಯುವಿ ಟ್ವೀಟ್​ ಮಾಡಿದ್ದರು. ಯಾವುದೇ ರೀತಿಯ ಅಸಮಾನತೆಯನ್ನು ನಾನು ನಂಬುವುದಿಲ್ಲ ಎಂದು ಸ್ಪಷ್ಟನೆ ನೀಡುತ್ತೇನೆ. ಬಣ್ಣ, ಜಾತಿ, ಧರ್ಮ ಅಥವಾ ಲಿಂಗ ಯಾವುದೇ ಇರಲಿ ತಾರತಮ್ಯ ಮಾಡುವುದಿಲ್ಲ. ಜನರ ಕಲ್ಯಾಣಕ್ಕಾಗಿ ನನ್ನ ಜೀವನವನ್ನು ನಿರಂತರವಾಗಿ ಮುಡಿಪಾಗಿಡುತ್ತೇನೆ ಎಂದಿದ್ರು ಯುವಿ

Share post:

Subscribe

spot_imgspot_img

Popular

More like this
Related

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ 

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ...

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ...

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ: ಡಿ.ಕೆ. ಶಿವಕುಮಾರ್

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ:...

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...