ಯು ಟರ್ನ್ ತೆಗೆದುಕೊಂಡ್ರಾ ಶಾಸಕ ಮಹೇಶ್ !?

Date:

ವಿಶ್ವಾಸಮತ ಯಾಚನೆ ಮಾಡಲು ಮುಂದಾಗಿರುವ ದೋಸ್ತಿ ನಾಯಕರಿಗೆ ಮತ್ತೊಂದು ಹಿನ್ನಡೆಯಾಗಿದೆ. ಜೆಡಿಎಸ್ ಗೆ ಬೆಂಬಲ ನೀಡಿದ್ದ ಬಿ.ಎಸ್.ಪಿ. ಶಾಸಕ ಎನ್. ಮಹೇಶ್ ಯುಟರ್ನ್ ತೆಗೆದುಕೊಂಡಿದ್ದಾರೆ.

ನಾಳೆ ನಡೆಯುವ ವಿಶ್ವಾಸ ಮತಯಾಚನೆಗೆ ಹೋಗುವುದಿಲ್ಲ ಎಂದು ಎನ್. ಮಹೇಶ್ ಹೇಳಿದ್ದಾರೆ. ಪಕ್ಷದ ನಾಯಕರಾದ ಮಾಯಾವತಿಯವರು ತಟಸ್ಥವಾಗಿರುವಂತೆ ಸೂಚಿಸಿದ್ದು, ಹೀಗಾಗಿ ನಾನು ನಾಳೆ ಅಸೆಂಬ್ಲಿಗೆ ಹೋಗುವುದಿಲ್ಲ. ಎರಡು ದಿನ ಖಾಸಗಿ ಕೆಲಸ ಇದೆ ಎಂದು ಕೊಳ್ಳೇಗಾಲದಲ್ಲಿ ಅವರು ಮಾಹಿತಿ ನೀಡಿದ್ದಾರೆ.

ನಾಳೆ ನಡೆಯುವ ವಿಶ್ವಾಸ ಮತಯಾಚನೆಗೆ ನಾನು ಹೋಗುವುದಿಲ್ಲ. ಪಕ್ಷದ ನಾಯಕರಾದ ಮಾಯಾವತಿ ತಟಸ್ಥವಾಗಿರುವಂತೆ ಸೂಚನೆ ನೀಡಿದ್ದಾರೆ ಎಂದು ಮಹೇಶ್ ಮಾಹಿತಿ ನೀಡಿದ್ದಾರೆ. ಈಗಾಗಲೇ ಅವರು ಸಮ್ಮಿಶ್ರ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುವುದಾಗಿ ಹೇಳಿದ್ದು, ಸ್ಪೀಕರ್ ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ

ದುಬೈನಿಂದ ಬೆಂಗಳೂರಿಗೆ ಆಗಮಿಸಿದ ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೆಂಗಳೂರು: ದುಬೈನಲ್ಲಿ...

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...