“ಯೋ.. ಕಮಿಷನರ್ ಥೂ ನಿನ್ನ ಜನ್ಮಕ್ಕೆ ನಾಚಿಕೆಯಾಗ್ಬೇಕು!”

Date:

ಇತ್ತೀಚಿಗಷ್ಟೇ ಮೈಸೂರಿನ ಬೋಗಾದಿ ಹಿನಕಲ್ ರಿಂಗ್ ರೋಡ್ ನಲ್ಲಿ ವಾಹನ ತಪಾಸಣೆ ವೇಳೆ ಪೊಲೀಸರಿಗೆ ಹೆದರಿ ಬೈಕ್ ಸವಾರ ಅಪಘಾತಕ್ಕೆ ತುತ್ತಾದ ವಿಷಯ ನಿಮಗೆಲ್ಲರಿಗೂ ತಿಳಿದಿರುವುದೇ.

 

 

ಈ ಬೈಕ್ ಆಕ್ಸಿಡೆಂಟ್ ನಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ನಂತರ ಅಲ್ಲಿಯೇ ಇದ್ದ ಸಾರ್ವಜನಿಕರು ಪೊಲೀಸ್ ಕಾರನ್ನು ಜಖಂಗೊಳಿಸಿ ನೀವು ತಡೆಯಲು ಯತ್ನಿಸಿದ್ದರಿಂದಲೇ ಆ ಯುವಕ ಹೀಗೆ ಸತ್ತಿದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಪೊಲೀಸರು ಮಾತ್ರ ತಮ್ಮದು ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು ಮತ್ತು ಘಟನೆಯಲ್ಲಿ ಏಟು ತಿಂದ ಪೊಲೀಸರಿಗೆ ಪ್ರಶಂಸನಾ ಪತ್ರವನ್ನು ನೀಡಿ ಮೈಸೂರಿನ ಪೊಲೀಸ್ ಆಯುಕ್ತ ಚಂದ್ರಗುಪ್ತ ಸನ್ಮಾನಿಸಿದರು.

 

 

ಈ ಕುರಿತು ಇದೀಗ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಪ್ರತಿಕ್ರಿಯಿಸಿದ್ದು , ಅನ್ಯಾಯವಾಗಿ ಯುವಕನನ್ನು ಸಾಯುವ ಹಾಗೆ ಮಾಡಿದ ಪೊಲೀಸರಿಗೆ ಪ್ರಶಂಸನಾ ಪತ್ರ ನೀಡ್ತಿಯಾ ನೀನೆಂಥ ಕಮೀಶನರಯ್ಯಾ ಥೂ ನಿನ್ನ ಜನ್ಮಕ್ಕೆ ನಾಚಿಕೆಯಾಗ್ಬೇಕು ಎಂದು ಉಗಿದಿದ್ದಾರೆ. ಇನ್ನು ವಿಶ್ವನಾಥ್ ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಪ್ರಶಂಸೆ ವ್ಯಕ್ತವಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...