“ಯೋ.. ಕಮಿಷನರ್ ಥೂ ನಿನ್ನ ಜನ್ಮಕ್ಕೆ ನಾಚಿಕೆಯಾಗ್ಬೇಕು!”

Date:

ಇತ್ತೀಚಿಗಷ್ಟೇ ಮೈಸೂರಿನ ಬೋಗಾದಿ ಹಿನಕಲ್ ರಿಂಗ್ ರೋಡ್ ನಲ್ಲಿ ವಾಹನ ತಪಾಸಣೆ ವೇಳೆ ಪೊಲೀಸರಿಗೆ ಹೆದರಿ ಬೈಕ್ ಸವಾರ ಅಪಘಾತಕ್ಕೆ ತುತ್ತಾದ ವಿಷಯ ನಿಮಗೆಲ್ಲರಿಗೂ ತಿಳಿದಿರುವುದೇ.

 

 

ಈ ಬೈಕ್ ಆಕ್ಸಿಡೆಂಟ್ ನಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ನಂತರ ಅಲ್ಲಿಯೇ ಇದ್ದ ಸಾರ್ವಜನಿಕರು ಪೊಲೀಸ್ ಕಾರನ್ನು ಜಖಂಗೊಳಿಸಿ ನೀವು ತಡೆಯಲು ಯತ್ನಿಸಿದ್ದರಿಂದಲೇ ಆ ಯುವಕ ಹೀಗೆ ಸತ್ತಿದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಪೊಲೀಸರು ಮಾತ್ರ ತಮ್ಮದು ಯಾವುದೇ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು ಮತ್ತು ಘಟನೆಯಲ್ಲಿ ಏಟು ತಿಂದ ಪೊಲೀಸರಿಗೆ ಪ್ರಶಂಸನಾ ಪತ್ರವನ್ನು ನೀಡಿ ಮೈಸೂರಿನ ಪೊಲೀಸ್ ಆಯುಕ್ತ ಚಂದ್ರಗುಪ್ತ ಸನ್ಮಾನಿಸಿದರು.

 

 

ಈ ಕುರಿತು ಇದೀಗ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಪ್ರತಿಕ್ರಿಯಿಸಿದ್ದು , ಅನ್ಯಾಯವಾಗಿ ಯುವಕನನ್ನು ಸಾಯುವ ಹಾಗೆ ಮಾಡಿದ ಪೊಲೀಸರಿಗೆ ಪ್ರಶಂಸನಾ ಪತ್ರ ನೀಡ್ತಿಯಾ ನೀನೆಂಥ ಕಮೀಶನರಯ್ಯಾ ಥೂ ನಿನ್ನ ಜನ್ಮಕ್ಕೆ ನಾಚಿಕೆಯಾಗ್ಬೇಕು ಎಂದು ಉಗಿದಿದ್ದಾರೆ. ಇನ್ನು ವಿಶ್ವನಾಥ್ ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದ ಪ್ರಶಂಸೆ ವ್ಯಕ್ತವಾಗುತ್ತಿದೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...