ರಮೇಶ್ ಅಂತಿಮ ದರ್ಶನದ ಮೇಳೆ ಕಣ್ಣಿರಿಟ್ಟಾ ಪರಮೇಶ್ವರ್ .

Date:

ಅಂತಿಮ ದರ್ಶನ ಪಡೆದ ಪರಮೇಶ್ವರ್ ಅವರು, ರಮೇಶ್ ಅವರ ಕುಟುಂಬದವರು ಮಕ್ಕಳನ್ನು ಕಂಡು ಸಾಂತ್ವನ ಹೇಳಿದ್ದಾರೆ. ರಮೇಶ್ ಪುತ್ರನನ್ನು ತಬ್ಬಿಕೊಂಡು ಸಂತೈಸಿ, ಕುಟುಂಬದವರ ಕಣ್ಣೀರು ಕಂಡು ಭಾವುಕರಾಗಿದ್ದಾರೆ. ರಮೇಶ್ ಪತ್ನಿಗೆ ಸಾಂತ್ವನ ಹೇಳುವ ಸಂದರ್ಭದಲ್ಲಿ ಕಣ್ಣೀರಿಟ್ಟಿದ್ದಾರೆ.

ರಾಮನಗರ ಜಿಲ್ಲೆಯ ಮೇಳೆಹಳ್ಳಿಯಲ್ಲಿ ರಮೇಶ್ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.  ರಮೇಶ್ ಅವರ ಸಾವಿನ ಕುರಿತಾಗಿ ಜ್ಞಾನ ಭಾರತಿ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ. ಆತ್ಮಹತ್ಯೆಗೂ ಮೊದಲು ರಮೇಶ್ ಕರೆ ಮಾಡಿದ್ದರೆನ್ನಲಾದ ಸ್ನೇಹಿತರ ಮಾಹಿತಿ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...