ರಮೇಶ್ ಜಾರಕಿಹೊಳಿ ಅವರನ್ನು ಸೋಲಿಸಿ ಗೋಕಾಕ್ ನಲ್ಲಿ ಹೊಸ‌ ಇತಿಹಾಸ ಬರೆಯಲಿದ್ದಾರೆ !?

Date:

ಭಾರಿ ಮಳೆ ಮತ್ತು ನೆರೆ ಹಾನಿಯಿಂದ ಜನ ಸಂಕಷ್ಟದಲ್ಲಿದ್ದಾಗ ಈ ಪುಣ್ಯಾತ್ಮ ಬಾಂಬೆಯಲ್ಲಿ ಇದ್ದರು. ಸಂತ್ರಸ್ತರ ಬದುಕು ಏನಾಗಿದೆ ಎಂದು ಅವರಿಗೆ ಗೊತ್ತಿಲ್ಲ. ಉಪಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದ ಕುಮಾರಸ್ವಾಮಿ.

ಬೆಳಗಾವಿ ಜಿಲ್ಲೆಯಲ್ಲಿ ಸುಮಾರು ಮೂರು ಲಕ್ಷ ರೈತರ ಸಾಲ ಮನ್ನಾ ಆಗಿದೆ. ಗೋಕಾಕ್ ಕ್ಷೇತ್ರದಲ್ಲಿ 40 ಸಾವಿರ ರೈತರ ಸಾಲ ಮನ್ನಾ ಆಗಿದ್ದು, ಈ ಮನೆಗಳಲ್ಲಿ ಕನಿಷ್ಠ ಮೂರು ಮತ ಬಿದ್ದರೂ ಜೆಡಿಎಸ್ ಅಭ್ಯರ್ಥಿ ಗೆಲ್ಲಲಿದ್ದಾರೆ  ಹಾಗು ರಮೇಶ್ ಜಾರಕಿಹೊಳಿ ಅವರ ಪಾಪದ ಕೊಡ ತುಂಬಿದೆ. ಗೋಕಾಕ್ ಕ್ಷೇತ್ರದಲ್ಲಿ ಮತದಾರರು ಹೊಸ ರಾಜಕೀಯ ಇತಿಹಾಸ ಬರೆಯಲಿದ್ದಾರೆ ಹಾಗಾಗಿ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ .

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...