ರಸ್ತೆ ಅಪಘಾತದಲ್ಲಿ ಮಹಾಕುಂಭ ಮೇಳಕ್ಕೆ ಹೋಗಿದ್ದ 6 ಮಂದಿ ಸಾವು!

Date:

ರಸ್ತೆ ಅಪಘಾತದಲ್ಲಿ ಮಹಾಕುಂಭ ಮೇಳಕ್ಕೆ ಹೋಗಿದ್ದ 6 ಮಂದಿ ಸಾವು!

ಪ್ರಯಾಗ್‌ರಾಜ್ನ ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಭೀಕಪ ಅಪಘಾತ ಸಂಭವಿಸಿ ಬೆಳಗಾವಿ ಗೋಕಾಕ್‌ ನಗರದ 6 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ನಡೆದಿದೆ. ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು. ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಯಾಗ್‌ರಾಜ್‌ನಲ್ಲಿ 144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಮುಕ್ತಾಯವಾಗಲು ಇನ್ನೆರಡು ದಿನ ಬಾಕಿಯಿದೆ. ಮಹಾ ಶಿವರಾತ್ರಿಯ ದಿನದಂದೇ ಕುಂಭಮೇಳ ಅಂತ್ಯವಾಗಲಿದೆ.

Share post:

Subscribe

spot_imgspot_img

Popular

More like this
Related

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು, ಮಾರ್ಚ್...

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...