ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

Date:

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನಗರದ ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ನಗರದ ರಸ್ತೆಗಳ ಸ್ಥಿತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ರಸ್ತೆಗುಂಡಿಗಳ ಬಗ್ಗೆ ಜವಾಬ್ದಾರಿ ಪಾಲಿಕೆ ಮತ್ತು ರಾಜ್ಯ ಸರ್ಕಾರದ ಮೇಲಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ವಿಷಯವನ್ನು ಹೈಕೋರ್ಟ್ ನಿಗಾ ಇಡುತ್ತಿದ್ದವು.
ಎರಡು ವರ್ಷಗಳ ಕಾಲ ಹೈಕೋರ್ಟ್ ಮೇಲ್ವಿಚಾರಣೆ ನಡೆಸಿತು. ಮುಖ್ಯ ಆಯುಕ್ತರನ್ನು ಕರೆಸಿ, ಚೀಫ್ ಜಸ್ಟೀಸ್ ಇದರ ಮೇಲ್ವಿಚಾರಣೆ ಮಾಡುತ್ತಿದ್ದರು ಎಂದರು. ಆ ಸಮಯದಲ್ಲಿಯೇ ರಸ್ತೆ ಗುಂಡಿಗಳ ವಿಚಾರದಲ್ಲಿ ಬಿಜೆಪಿಗೂ ಕೆಟ್ಟ ಹೆಸರು ಬಂದಿತ್ತು.
ಈಗ ಕಾಂಗ್ರೆಸ್ ಸರ್ಕಾರಕ್ಕೂ ಟೀಕೆಗಳು ಬಂದಿವೆ. ನಾವು ಕೂಡಾ ಇದೇ ತಪ್ಪು ಮರೆತಿದ್ದೇವೆ. ಇನ್ನು ಮುಂದೆ ಇಂಥವು ಸಂಭವಿಸದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...