ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

Date:

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನಗರದ ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ನಗರದ ರಸ್ತೆಗಳ ಸ್ಥಿತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ರಸ್ತೆಗುಂಡಿಗಳ ಬಗ್ಗೆ ಜವಾಬ್ದಾರಿ ಪಾಲಿಕೆ ಮತ್ತು ರಾಜ್ಯ ಸರ್ಕಾರದ ಮೇಲಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ವಿಷಯವನ್ನು ಹೈಕೋರ್ಟ್ ನಿಗಾ ಇಡುತ್ತಿದ್ದವು.
ಎರಡು ವರ್ಷಗಳ ಕಾಲ ಹೈಕೋರ್ಟ್ ಮೇಲ್ವಿಚಾರಣೆ ನಡೆಸಿತು. ಮುಖ್ಯ ಆಯುಕ್ತರನ್ನು ಕರೆಸಿ, ಚೀಫ್ ಜಸ್ಟೀಸ್ ಇದರ ಮೇಲ್ವಿಚಾರಣೆ ಮಾಡುತ್ತಿದ್ದರು ಎಂದರು. ಆ ಸಮಯದಲ್ಲಿಯೇ ರಸ್ತೆ ಗುಂಡಿಗಳ ವಿಚಾರದಲ್ಲಿ ಬಿಜೆಪಿಗೂ ಕೆಟ್ಟ ಹೆಸರು ಬಂದಿತ್ತು.
ಈಗ ಕಾಂಗ್ರೆಸ್ ಸರ್ಕಾರಕ್ಕೂ ಟೀಕೆಗಳು ಬಂದಿವೆ. ನಾವು ಕೂಡಾ ಇದೇ ತಪ್ಪು ಮರೆತಿದ್ದೇವೆ. ಇನ್ನು ಮುಂದೆ ಇಂಥವು ಸಂಭವಿಸದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...