ರಾಜಕೀಯ ಒತ್ತಡದ ಮಧ್ಯೆ ದೇವೇಗೌಡ್ರು ಆಗ್ತಿದ್ದಾರೆ ಕೂಲ್ ಕೂಲ್ !? ಎಲ್ಲಿದ್ದಾರೆ ಏನ್ಮಾಡ್ತಿದ್ದಾರೆ ಗೊತ್ತಾ ?

Date:

ರಾಜ್ಯ ರಾಜಕೀಯ ವಲಯದಲ್ಲಿ ಮೈತ್ರಿಗಾಲದ ಬಗ್ಗೆ ಚರ್ಚೆ ನಡೆಯುತ್ತಿದ್ದರೆ. ಸರ್ಕಾರದ ಅಳಿವು ಉಳಿವಿನ ಬಗ್ಗೆ ಉಭಯ ನಾಯಕರು ಮಾತನಾಡುತ್ತಿದ್ದಾರೆ. ಇದೆಲ್ಲದರ ನಡುವೆ  ಜೆಡಿಎಸ್​ ವರಿಷ್ಠ ಹೆಚ್​.ಡಿ ದೇವೇಗೌಡ ಅವರು ಮಾತ್ರಾ ಸಮುದ್ರದ ತೀರದ ರೆಸಾರ್ಟ್ ಒಂದರಲ್ಲಿ  ಕೂಲ್ ಆಗಿ ರೆಸ್ಟ್​ ಮಾಡುತ್ತಿದ್ದಾರೆ.

ಆದರೆ ಆ ರೆಸಾರ್ಟ್ ಬಳಿ ಯಾವುದೇ ಮಾಧ್ಯಮದವರ ಪ್ರವೇಶಕ್ಕೆ ನಿರ್ಬಂಧ ಮಾಡಲಾಗಿದೆ .  ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ದೇವೇಗೌಡ, ಮೈತ್ರಿ ಅಭ್ಯರ್ಥಿಗಳ ಪರ ನಿರಂತರ ಪ್ರಚಾರ ನಡೆಸಿದ್ದರು. ಹೀಗಾಗಿ ಮಾಜಿ ಪ್ರಧಾನಿ ದೇವೇಗೌಡ ಅವರು  ಸದ್ಯ ರೆಸ್ಟ್​ ಮೂಡ್​ನಲ್ಲಿದ್ದಾರೆ.

ಇದೇ ರೆಸಾರ್ಟ್ ಗೆ  ಕುಮಾರಸ್ವಾಮಿ ಹಾಗೂ ಕೆಲ ಸಚಿವರ ಜೊತೆ ವಿಶ್ರಾಂತಿಗೆ ತೆರಳಿದ್ರು.ಆಗಾ ತಾವು ಅಲ್ಲಿದ್ದುಕೊಂಡೇ ಪುತ್ರ, ಸಿಎಂ ಕುಮಾರಸ್ವಾಮಿಗೆ ರಾಜಕೀಯದ ಸಲಹೆ ನೀಡುತ್ತಿದ್ದರು ಎನ್ನಲಾಗಿದೆ. ಸರ್ಕಾರ ಉಳಿಸಿಕೊಳ್ಳುವ ಹಾಗೂ ವಿರೋಧಿಗಳ ತಂತ್ರಕ್ಕೆ ಪ್ರತಿತಂತ್ರ ಹೆಣೆಯುವ ಕುರಿತು ಸಲಹೆ ನೀಡುತ್ತಿದ್ದಾರಂತೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...