No menu items!
5.4 C
Munich
Thursday, April 30, 2026

ರಾಜಕೀಯ ತಲೆಬಿಸಿಯನ್ನು ಬದಿಗಿಟ್ಟು ಕಾಫಿ ತೋಟದಲ್ಲಿ ರೆಸ್ಟ್ ಮಾಡ್ತಿದ್ದಾರೆ ಕುಮಾರಸ್ವಾಮಿ ? ಯಾಕೆ ಗೊತ್ತಾ?

Must read

ಕಳೆದ ತಿಂಗಳಿಂದ ರಾಜಕೀಯ ಚಟುವಟಿಕೆಗಳಲ್ಲಿ ಬ್ಯುಸಿಯಾಗಿದ್ದ ಅವರು ಜಂಜಾಟದಿಂದ ಹೊರಬರಲು ಕಾಫಿತೋಟದ ಪ್ರಶಾಂತ ವಾತಾವರಣದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸ್ನೇಹಿತನ ಮನೆಯಲ್ಲಿ ತಂಗಿದ್ದ ಕುಮಾರಸ್ವಾಮಿ ಪ್ರಶಾಂತ ವಾತಾವರಣದಲ್ಲಿ ಕಾಲ ಕಳೆದಿದ್ದಾರೆ.

ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ದಾರ್ಥ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಚಿಕ್ಕಮಗಳೂರಿಗೆ ಆಗಮಿಸಿದ್ದ ಕುಮಾರಸ್ವಾಮಿ, ಗೆಳೆಯನ ಮನೆಯಲ್ಲಿ ತಂಗಿದ್ದು, ಅವರೊಂದಿಗೆ ಮಾಜಿ ಸಚಿವ ಸಾ.ರಾ. ಮಹೇಶ್, ವಿಧಾನಪರಿಷತ್ ಸದಸ್ಯ ಭೋಜೇಗೌಡ ಇದ್ದಾರೆ. ಶನಿವಾರ ಕುಮಾರಸ್ವಾಮಿ ಮಂಡ್ಯ ಪ್ರವಾಸ ಕೈಗೊಂಡಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article