ರಾಜಕೀಯ ವೇಷ ಕಳಚಿಟ್ಟು ಶ್ರೀಕೃಷ್ಣನಾದ ಶಾಸಕ !?

Date:

ಕಳೆದ ಒಂದು ತಿಂಗಳಿನಿಂದ ಲೋಕಸಭಾ ಚುನಾವಣೆ ಅಖಾಡದಲ್ಲಿ ಬ್ಯುಸಿಯಾಗಿದ್ದ ಶಾಸಕರು ಚುನಾವಣೆ ಮುಗಿದ ನಂತರ ರಿಲ್ಯಾಕ್ಸ್ ಮೊರೆ ಹೋಗಿದ್ದಾರೆ. ಆದರೆ ಇಲ್ಲೊಬ್ಬ ಶಾಸಕರು ರಾಜಕೀಯ ವೇಷ ಕಳಚಿಟ್ಟು ನಾಟಕದಲ್ಲಿ ಕೃಷ್ಣನ ಪಾತ್ರದಲ್ಲಿ ಮಿಂಚಿದ್ದಾರೆ.

ಬಂಗಾರಪೇಟೆ ಕ್ಷೇತ್ರದ ಬೂದಿಕೋಟೆಯಲ್ಲಿ ಕರಗ ಪ್ರಯುಕ್ತ ಸಾಮ್ರಾಟ್ ಸುಯೋಧನ ಎಂಬ ಪೌರಾಣಿಕ ನಾಟಕವನ್ನು ಹಮ್ಮಿಕೊಳ್ಳಲಾಗಿತ್ತು. ಈ ನಾಟಕದಲ್ಲಿ ಶಾಸಕ ನಾರಾಯಣ ಸ್ವಾಮಿ ಅವರು ಕೃಷ್ಣನ ವೇಷಧಾರಿಯಾಗಿ ನಾಟಕದಲ್ಲಿ ನಟಿಸುವ ಮೂಲಕ ಸಾರ್ವಜನಿಕರಿಂದ ಭೇಷ್ಎನಿಸಿಕೊಂಡಿದ್ದಾರೆ.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಎಸ್.ಎನ್.ನಾರಾಯಣ ಸ್ವಾಮಿ ಅವರು ಕೃಷ್ಣನ ಪಾತ್ರಧಾರಿಯಾಗಿ ಮಿಂಚುವ ಮೂಲಕ ರಾಜಕೀಯಕ್ಕೂ ಸೈ , ನಾಟಕಕ್ಕೂ ಸೈ ಎನಿಸಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...