ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿರುವ ಅಪರಾಧಿಗಳನ್ನು ಬಂಧ ಮುಕ್ತಗೊಳಿಸಲು ನಿರಾಕಾರ !

Date:

ಜೀವಾವಧಿ ಶಿಕ್ಷೆ ಅನುಭವಿಸಿರುವ ಏಳು ಅಪರಾಧಿಗಳನ್ನು ಬಂಧ ಮುಕ್ತಗೊಳಿಸಲು ತಮಿಳುನಾಡು ರಾಜ್ಯಪಾಲ ಬನ್ವರೀಲಾಲ್ ಪುರೋಹಿತ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಈ ಕುರಿತು ಅವರು ತಮಿಳುನಾಡು ಮುಖ್ಯಮಂತ್ರಿ ಇ.ಪಳನೀಸ್ವಾಮಿ ಅವರಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿರುವ ನಳಿನಿ, ಶ್ರೀಹರನ್, ಸುತೇಂದ್ರರಾಜಾ, ಜಯಕುಮಾರ್, ರಾಬರ್ಟ್ ಪೈಯಾಸ್, ಪಿರಾರಿವಳನ್ ಮತ್ತು ರವಿಚಂದ್ರನ್ ಅವರನ್ನು ಬಿಡುಗಡೆಗೊಳಿಸಲು ರಾಜ್ಯಸಂಪುಟ ಸಭೆ ಕೈಗೊಂಡಿರುವ ನಿರ್ಧಾರದ ಬಗ್ಗೆ ರಾಜ್ಯಪಾಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ ಎಷ್ಟು ತಿಳಿಯಿರಿ

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ! ನಿಮ್ಮ ನಗರದಲ್ಲಿ ಬಂಗಾರದ ಬೆಲೆ...

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ

ಸಿನಿಮಾ ಮಾಡುವುದಾಗಿ ಹೇಳಿ ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್ ಬಂಧನ ಸಿನಿಮಾ ಮಾಡುವುದಾಗಿ...

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...