ರಾಜ್ಯದಲ್ಲಿ ತಂಬಾಕು ಗುಟ್ಕಾ ಬ್ಯಾನ್..!

Date:

ತಂಬಾಕು ಮತ್ತು ಗುಟ್ಕಾ ಉತ್ಪನ್ನಗಳನ್ನು ಸೇವಿಸಿ ಹತ್ತು ಸಾವಿರಕ್ಕೂ ಹೆಚ್ಚು ಜನ ಬಲಿಯಾದ ಕಾರಣ ಇದೀಗ ಕರ್ನಾಟಕ ರಾಜ್ಯದಾದ್ಯಂತ ತಂಬಾಕು ಮತ್ತು ಗುಟ್ಕಾ ಉತ್ಪನ್ನಗಳನ್ನು ನಿಷೇಧ ಮಾಡುವ ನಿರ್ಧಾರವನ್ನು ಯಡಿಯೂರಪ್ಪನವರು ಕೈಗೊಂಡಿದ್ದಾರೆ. ಇನ್ನು ತಂಬಾಕು ಮತ್ತು ಗುಟ್ಕಾ ಉತ್ಪನ್ನದಿಂದ ಅಪಾರವಾದ ಸಾವು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ವಿಜಯ ಸಂಕೇಶ್ವರ್ ಅವರು ಈ ಹಿಂದೆ ಇದನ್ನು ಬ್ಯಾನ್ ಮಾಡಬೇಕೆಂದು ಒತ್ತಾಯಿಸಿದ್ದರು ಭಾರತದ ಹಲವಾರು ರಾಜ್ಯಗಳಲ್ಲಿ ಈಗಾಗಲೇ ತಂಬಾಕು ಬ್ಯಾನ್ ಆಗಿದೆ ನಮ್ಮ ರಾಜ್ಯದಲ್ಲಿಯೂ ಮಾಡಿದರೆ ತಪ್ಪೇನು ಎಂದು ಹೇಳಿಕೆ ನೀಡಿದ್ದರು.

ಇದೀಗ ಈ ಕುರಿತಾಗಿ ಗಮನ ಹರಿಸಿರುವ ಯಡಿಯೂರಪ್ಪನವರು ರಾಜ್ಯದಲ್ಲಿ ಹಂತ ಹಂತವಾಗಿ ಇದನ್ನು ಬ್ಯಾಂಕ್ ಮಾಡುವ ಚಿಂತನೆ ನಡೆಸಿದ್ದು ಅಡಿಕೆ ಬೆಳೆಗಾರರಿಗೆ ತೊಂದರೆಯಾಗದ ರೀತಿ ಮತ್ತು ತಂಬಾಕು ಬ್ಯಾನ್ ಆಗುವ ರೀತಿ ಎರಡನ್ನೂ ಸಹ ತಲೆಯಲ್ಲಿ ಇಟ್ಟುಕೊಂಡು ನಿರ್ಧಾರವನ್ನು ಕೈಗೊಳ್ಳುವುದಾಗಿ ಯಡಿಯೂರಪ್ಪನವರು ತಿಳಿಸಿದ್ದಾರೆ. ಒಟ್ಟಿನಲ್ಲಿ ಯಡಿಯೂರಪ್ಪನವರು ತಂಬಾಕು ಮತ್ತು ಗುಟ್ಕಾ ಉತ್ಪನ್ನಗಳನ್ನು ರಾಜ್ಯದಲ್ಲಿ ನಿಷೇಧಿಸಲು ಮಾಸ್ಟರ್ ಪ್ಲಾನ್ ಹೆಣೆದಂತೆ ಕಾಣಿಸುತ್ತಿದೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...