ರಾಜ್ಯದಲ್ಲಿ ಪುನಃ ಲಾಕ್ ಡೌನ್ ವಿಚಾರದ ಬಗ್ಗೆ ಸಿಎಂ ಮಾಹಿತಿ

Date:

ಸೌತ್ ಆಫ್ರಿಕಾದಲ್ಲಿ ಹುಟ್ಟಿರುವ ಓಮಿಕ್ರಾನ್ ವೈರಸ್‌ ಈಗ ಇಡೀ ಜಗತ್ತನ್ನು ಚಿಂತೆಗೆ ಈಡು ಮಾಡಿದೆ. ಓಮಿಕ್ರಾನ್ ವೈರಸ್‌ ಜನಸಮೂಹಕ್ಕೆ ಹರಡದಂತೆ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವ ಸಲುವಾಗಿ ಈಗಾಗಲೇ ಹಲವು ದೇಶಗಳು ವಿಮಾನಯಾನ ಸಂಚಾರ ಬಂದ್ ಮಾಡಿದ್ದು, ಹಲವು ಕಟ್ಟು ನಿಟ್ಟಿನ ಆದೇಶಗಳನ್ನು ಹೊರಡಿಸಿದೆ. 

ಓಮಿಕ್ರಾನ್ ರೂಪಾಂತರ ವೈರಸ್​ ಬಗ್ಗೆ ರಾಜ್ಯ ಸರ್ಕಾರದ ಕ್ರಮ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಶಾಲಾ-ಕಾಲೇಜ್​ಗಳಲ್ಲಿ ಕೋವಿಡ್ ಬಗ್ಗೆ ನಿಗಾವಹಿಸಿ ಅಂತ ಸೂಚನೆ ನೀಡಲಾಗಿದ್ದು, ರಜೆ ನೀಡುವ ಅಗತ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು, ಈಗಾಗಲೇ ಈ ಬಗ್ಗೆ ಕೇಂದ್ರ ಸರ್ಕಾರದ ಬಳಿ ಮಾತನಾಡಲಾಗಿದೆ ಅಂತ ಹೇಳಿದರು. ಇನ್ನೂ ಲಾಕ್​ಡೌನ್​ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಜನ ಆತಂಕ ಪಡುವ ಅಗತ್ಯವಿಲ್ಲ ಹೇಳಿದರು.

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...