ರಾಜ್ಯದಲ್ಲಿ ಬಿಜೆಪಿ 25 ಸೀಟು ಗೆದ್ದಿದ್ದು ಹೇಗೆ ಎಂಬ ‘ಗುಟ್ಟು ರಟ್ಟು’ ಮಾಡಿದ ಬಿಎಸ್ ಯಡಿಯೂರಪ್ಪ.!?

Date:

ಬಿಎಸ್ ಯಡಿಯೂರಪ್ಪ  ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡುತ್ತ ಲೋಕಸಭಾ ಚುನಾವಣೆಯ ಸಲುವಾಗಿ ನಮ್ಮ ಪಕ್ಷದಿಂದ ಕಣಕ್ಕೆ ಇಳಿಯುವವರ ಹೆಸರುಗಳು ಮೊದಲೇ ಫಿಕ್ಸ್ ಆಗಿತ್ತು, ಹೀಗಾಗಿ ನಮಗೆ ಪ್ರಚಾರ ಮಾಡುವದಕ್ಕೆ ಹೆಚ್ಚಿನ ಅವಕಾಶ ಸಿಕ್ಕಿತ್ತು,

ಇದಲ್ಲದೇ ಹಾಲಿ ಸಂಸದರಿಗೆ ಟಿಕೆಟ್‌ ನೀಡುವ ಬಗ್ಗೆ ಕೂಡ ನಾವು ಆಗ ಹೇಳಿದ್ದೇವು, ಇದು ಕೂಡ ಮತದಾರರ ಮನಸ್ಸಿನಲ್ಲಿ ನಮ್ಮ ಪಕ್ಷದಿಂದ ಯಾರು ಕಣಕ್ಕೆ ಇಳಿಯಲಿದ್ದಾರೆ ಅನ್ನೊಂದು ಸ್ಪಷ್ಟವಾಗಿತ್ತು, ಇದು ನಮ್ಮ ಗೆಲುವಿಗೆ ಕಾರಣವಾಯಿತು ಅಂತ ಹೇಳಿದರು.

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...