ರಾಜ್ಯದಲ್ಲಿ ಬಿಜೆಪಿ 25 ಸೀಟು ಗೆದ್ದಿದ್ದು ಹೇಗೆ ಎಂಬ ‘ಗುಟ್ಟು ರಟ್ಟು’ ಮಾಡಿದ ಬಿಎಸ್ ಯಡಿಯೂರಪ್ಪ.!?

Date:

ಬಿಎಸ್ ಯಡಿಯೂರಪ್ಪ  ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡುತ್ತ ಲೋಕಸಭಾ ಚುನಾವಣೆಯ ಸಲುವಾಗಿ ನಮ್ಮ ಪಕ್ಷದಿಂದ ಕಣಕ್ಕೆ ಇಳಿಯುವವರ ಹೆಸರುಗಳು ಮೊದಲೇ ಫಿಕ್ಸ್ ಆಗಿತ್ತು, ಹೀಗಾಗಿ ನಮಗೆ ಪ್ರಚಾರ ಮಾಡುವದಕ್ಕೆ ಹೆಚ್ಚಿನ ಅವಕಾಶ ಸಿಕ್ಕಿತ್ತು,

ಇದಲ್ಲದೇ ಹಾಲಿ ಸಂಸದರಿಗೆ ಟಿಕೆಟ್‌ ನೀಡುವ ಬಗ್ಗೆ ಕೂಡ ನಾವು ಆಗ ಹೇಳಿದ್ದೇವು, ಇದು ಕೂಡ ಮತದಾರರ ಮನಸ್ಸಿನಲ್ಲಿ ನಮ್ಮ ಪಕ್ಷದಿಂದ ಯಾರು ಕಣಕ್ಕೆ ಇಳಿಯಲಿದ್ದಾರೆ ಅನ್ನೊಂದು ಸ್ಪಷ್ಟವಾಗಿತ್ತು, ಇದು ನಮ್ಮ ಗೆಲುವಿಗೆ ಕಾರಣವಾಯಿತು ಅಂತ ಹೇಳಿದರು.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...